4:34 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ  ಉಚಿತ ವಿದ್ಯುತ್ ಯೋಜನೆ ಕೈಬಿಟ್ಟಿಲ್ಲ: ಸಚಿವ ಸುನಿಲ್‌ ಕುಮಾರ್

05/09/2022, 18:47

ಬೆಂಗಳೂರು(reporterkarnataka.com): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬದವರಿಗೆ ಅಮೃತ ಜ್ಯೋತಿ ಯೋಜನೆಯಡಿ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಯನ್ನು ರದ್ದು ಮಾಡಲಾಗಿದೆ ಎನ್ನುವ ಚರ್ಚೆ ನಡೆದಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಇಂಧನ ಸಚಿವ ವಿ. ಸುನಿಲ್ ಕುಮಾರ್ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬದವರಿಗೆ ಅಮೃತ ಜ್ಯೋತಿ ಯೋಜನೆಯಡಿ 75 ಯೂನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುವ ಯೋಜನೆ ಅನುಷ್ಠಾನದ ಆದೇಶ ರದ್ದಾಗಿಲ್ಲ.

ಮಾರ್ಗಸೂಚಿಗಳನ್ನು ನೀಡಿದ್ದ ಸುತ್ತೋಲೆಯನ್ನು ಮಾತ್ರ ಹಿಂಪಡೆದುಕೊಳ್ಳಲಾಗಿದೆ ಎಂದಿದ್ದಾರೆ.

ಫಲಾನುಭವಿಗಳ ಆಯ್ಕೆಗಾಗಿ ನಿಗದಿಪಡಿಸಲಾಗಿದ್ದ ಕೆಲವು ಮಾನದಂಡಗಳನ್ನು ಪರಿಷ್ಕರಿಸಲು ತೀರ್ಮಾನಿಸಲಾಗಿದ್ದು, ಈ ಕಾರಣದಿಂದ ಸುತ್ತೋಲೆ ರದ್ದು ಮಾಡಲಾಗಿದೆ ಎಂದು ಹೇಳಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು