6:13 AM Wednesday2 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ಪರ್ಕಳದಲ್ಲಿ ಪಾರ್ಶ್ವ ಚಂದ್ರಗ್ರಹಣ ದರ್ಶನ: ದೂರದರ್ಶಕದ ಮೂಲಕ ಸಾರ್ವಜನಿಕರಿಂದ ವೀಕ್ಷಣೆ

09/11/2022, 13:59

ಮಣಿಪಾಲ(reporterkarnataka.com): ಪಾರ್ಶ್ವ ಚಂದ್ರಗ್ರಹಣದ ಪ್ರಯುಕ್ತ ಪರ್ಕಳದ ಪೇಟೆಯಲ್ಲಿರುವ ಸಂಧ್ಯಾ ವೆಜ್ ರೆಸ್ಟೋರೆಂಟ್ ನ ಐದನೇ ಮಹಡಿಯಲ್ಲಿ ಇಂದು ಸಾರ್ವಜನಿಕ‌ ಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.


ಈ ಸಂದರ್ಭದಲ್ಲಿ ಎಂಐಟಿ ಉದ್ಯೋಗಿ ಆರ್. ಮನೋಹರ್ ಅವರು ಆವಿಷ್ಕರಿಸಿದ ಹೊಸ ದೂರದರ್ಶಕವನ್ನು ಪರಿಚಯಿಸಲಾಯಿತು. ನೂರಾರು ಮಂದಿ ದೂರದರ್ಶಕದ ಮೂಲಕ ಚಂದ್ರಗ್ರಹಣ ವೀಕ್ಷಿಸಿದರು. ಗಣೇಶ್ ರಾಜ್ ಸರಳೇಬೆಟ್ಟು ಕಾರ್ಯಕ್ರಮವನ್ನು ಸಂಘಟಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು