4:27 AM Thursday8 - January 2026
ಬ್ರೇಕಿಂಗ್ ನ್ಯೂಸ್
ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಪರ್ಕಳದಲ್ಲಿ ಪಾರ್ಶ್ವ ಚಂದ್ರಗ್ರಹಣ ದರ್ಶನ: ದೂರದರ್ಶಕದ ಮೂಲಕ ಸಾರ್ವಜನಿಕರಿಂದ ವೀಕ್ಷಣೆ

09/11/2022, 13:59

ಮಣಿಪಾಲ(reporterkarnataka.com): ಪಾರ್ಶ್ವ ಚಂದ್ರಗ್ರಹಣದ ಪ್ರಯುಕ್ತ ಪರ್ಕಳದ ಪೇಟೆಯಲ್ಲಿರುವ ಸಂಧ್ಯಾ ವೆಜ್ ರೆಸ್ಟೋರೆಂಟ್ ನ ಐದನೇ ಮಹಡಿಯಲ್ಲಿ ಇಂದು ಸಾರ್ವಜನಿಕ‌ ಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.


ಈ ಸಂದರ್ಭದಲ್ಲಿ ಎಂಐಟಿ ಉದ್ಯೋಗಿ ಆರ್. ಮನೋಹರ್ ಅವರು ಆವಿಷ್ಕರಿಸಿದ ಹೊಸ ದೂರದರ್ಶಕವನ್ನು ಪರಿಚಯಿಸಲಾಯಿತು. ನೂರಾರು ಮಂದಿ ದೂರದರ್ಶಕದ ಮೂಲಕ ಚಂದ್ರಗ್ರಹಣ ವೀಕ್ಷಿಸಿದರು. ಗಣೇಶ್ ರಾಜ್ ಸರಳೇಬೆಟ್ಟು ಕಾರ್ಯಕ್ರಮವನ್ನು ಸಂಘಟಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು