8:24 PM Wednesday8 - April 2026
ಬ್ರೇಕಿಂಗ್ ನ್ಯೂಸ್
ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ…

ಇತ್ತೀಚಿನ ಸುದ್ದಿ

ಪರ್ಕಳದಲ್ಲಿ ಪಾರ್ಶ್ವ ಚಂದ್ರಗ್ರಹಣ ದರ್ಶನ: ದೂರದರ್ಶಕದ ಮೂಲಕ ಸಾರ್ವಜನಿಕರಿಂದ ವೀಕ್ಷಣೆ

09/11/2022, 13:59

ಮಣಿಪಾಲ(reporterkarnataka.com): ಪಾರ್ಶ್ವ ಚಂದ್ರಗ್ರಹಣದ ಪ್ರಯುಕ್ತ ಪರ್ಕಳದ ಪೇಟೆಯಲ್ಲಿರುವ ಸಂಧ್ಯಾ ವೆಜ್ ರೆಸ್ಟೋರೆಂಟ್ ನ ಐದನೇ ಮಹಡಿಯಲ್ಲಿ ಇಂದು ಸಾರ್ವಜನಿಕ‌ ಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.


ಈ ಸಂದರ್ಭದಲ್ಲಿ ಎಂಐಟಿ ಉದ್ಯೋಗಿ ಆರ್. ಮನೋಹರ್ ಅವರು ಆವಿಷ್ಕರಿಸಿದ ಹೊಸ ದೂರದರ್ಶಕವನ್ನು ಪರಿಚಯಿಸಲಾಯಿತು. ನೂರಾರು ಮಂದಿ ದೂರದರ್ಶಕದ ಮೂಲಕ ಚಂದ್ರಗ್ರಹಣ ವೀಕ್ಷಿಸಿದರು. ಗಣೇಶ್ ರಾಜ್ ಸರಳೇಬೆಟ್ಟು ಕಾರ್ಯಕ್ರಮವನ್ನು ಸಂಘಟಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು