7:09 AM Wednesday2 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ… Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌

ಇತ್ತೀಚಿನ ಸುದ್ದಿ

ಪರ್ಕಳದಲ್ಲಿ ಪಾರ್ಶ್ವ ಚಂದ್ರಗ್ರಹಣ ದರ್ಶನ: ದೂರದರ್ಶಕದ ಮೂಲಕ ಸಾರ್ವಜನಿಕರಿಂದ ವೀಕ್ಷಣೆ

09/11/2022, 13:59

ಮಣಿಪಾಲ(reporterkarnataka.com): ಪಾರ್ಶ್ವ ಚಂದ್ರಗ್ರಹಣದ ಪ್ರಯುಕ್ತ ಪರ್ಕಳದ ಪೇಟೆಯಲ್ಲಿರುವ ಸಂಧ್ಯಾ ವೆಜ್ ರೆಸ್ಟೋರೆಂಟ್ ನ ಐದನೇ ಮಹಡಿಯಲ್ಲಿ ಇಂದು ಸಾರ್ವಜನಿಕ‌ ಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.


ಈ ಸಂದರ್ಭದಲ್ಲಿ ಎಂಐಟಿ ಉದ್ಯೋಗಿ ಆರ್. ಮನೋಹರ್ ಅವರು ಆವಿಷ್ಕರಿಸಿದ ಹೊಸ ದೂರದರ್ಶಕವನ್ನು ಪರಿಚಯಿಸಲಾಯಿತು. ನೂರಾರು ಮಂದಿ ದೂರದರ್ಶಕದ ಮೂಲಕ ಚಂದ್ರಗ್ರಹಣ ವೀಕ್ಷಿಸಿದರು. ಗಣೇಶ್ ರಾಜ್ ಸರಳೇಬೆಟ್ಟು ಕಾರ್ಯಕ್ರಮವನ್ನು ಸಂಘಟಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು