3:49 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

ಇತ್ತೀಚಿನ ಸುದ್ದಿ

ಪರ್ಕಳದಲ್ಲಿ ಪಾರ್ಶ್ವ ಚಂದ್ರಗ್ರಹಣ ದರ್ಶನ: ದೂರದರ್ಶಕದ ಮೂಲಕ ಸಾರ್ವಜನಿಕರಿಂದ ವೀಕ್ಷಣೆ

09/11/2022, 13:59

ಮಣಿಪಾಲ(reporterkarnataka.com): ಪಾರ್ಶ್ವ ಚಂದ್ರಗ್ರಹಣದ ಪ್ರಯುಕ್ತ ಪರ್ಕಳದ ಪೇಟೆಯಲ್ಲಿರುವ ಸಂಧ್ಯಾ ವೆಜ್ ರೆಸ್ಟೋರೆಂಟ್ ನ ಐದನೇ ಮಹಡಿಯಲ್ಲಿ ಇಂದು ಸಾರ್ವಜನಿಕ‌ ಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.


ಈ ಸಂದರ್ಭದಲ್ಲಿ ಎಂಐಟಿ ಉದ್ಯೋಗಿ ಆರ್. ಮನೋಹರ್ ಅವರು ಆವಿಷ್ಕರಿಸಿದ ಹೊಸ ದೂರದರ್ಶಕವನ್ನು ಪರಿಚಯಿಸಲಾಯಿತು. ನೂರಾರು ಮಂದಿ ದೂರದರ್ಶಕದ ಮೂಲಕ ಚಂದ್ರಗ್ರಹಣ ವೀಕ್ಷಿಸಿದರು. ಗಣೇಶ್ ರಾಜ್ ಸರಳೇಬೆಟ್ಟು ಕಾರ್ಯಕ್ರಮವನ್ನು ಸಂಘಟಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು