3:51 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಪರ್ಕಳದಲ್ಲಿ ಪಾರ್ಶ್ವ ಚಂದ್ರಗ್ರಹಣ ದರ್ಶನ: ದೂರದರ್ಶಕದ ಮೂಲಕ ಸಾರ್ವಜನಿಕರಿಂದ ವೀಕ್ಷಣೆ

09/11/2022, 13:59

ಮಣಿಪಾಲ(reporterkarnataka.com): ಪಾರ್ಶ್ವ ಚಂದ್ರಗ್ರಹಣದ ಪ್ರಯುಕ್ತ ಪರ್ಕಳದ ಪೇಟೆಯಲ್ಲಿರುವ ಸಂಧ್ಯಾ ವೆಜ್ ರೆಸ್ಟೋರೆಂಟ್ ನ ಐದನೇ ಮಹಡಿಯಲ್ಲಿ ಇಂದು ಸಾರ್ವಜನಿಕ‌ ಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.


ಈ ಸಂದರ್ಭದಲ್ಲಿ ಎಂಐಟಿ ಉದ್ಯೋಗಿ ಆರ್. ಮನೋಹರ್ ಅವರು ಆವಿಷ್ಕರಿಸಿದ ಹೊಸ ದೂರದರ್ಶಕವನ್ನು ಪರಿಚಯಿಸಲಾಯಿತು. ನೂರಾರು ಮಂದಿ ದೂರದರ್ಶಕದ ಮೂಲಕ ಚಂದ್ರಗ್ರಹಣ ವೀಕ್ಷಿಸಿದರು. ಗಣೇಶ್ ರಾಜ್ ಸರಳೇಬೆಟ್ಟು ಕಾರ್ಯಕ್ರಮವನ್ನು ಸಂಘಟಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು