11:33 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಪಟಾಕಿ ಎಚ್ಚರವಿರಲಿ: ಮೂಡಿಗೆರೆಯಲ್ಲಿ ಮೈದಾನದಿಂದ ಹಾರಿಸಿ ರಾಕೆಟ್; ಸಮೀಪದ ಮನೆ ಬೆಂಕಿಗಾಹುತಿ

27/10/2022, 15:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಾಂ

ಪಟಾಕಿಯಿಂದ ಸಿಡಿದ ಕಿಡಿ ತಗುಲಿ ಮನೆಯೊಂದಕ್ಕೆ‌ ಬೆಂಕಿ ಹತ್ತಿಕೊಂಡ ಘಟನೆ ಮೂಡಿಗೆರೆ ಪಟ್ಟಣದ ಛತ್ರ ಮೈದಾನದಲ್ಲಿ ನಡೆದಿದೆ.


ರಾತ್ರಿ ಸಮಯದಲ್ಲಿ ಛತ್ರ ಮೈದಾನದಲ್ಲಿ ಪಟಾಕಿ‌ ಸಿಡಿಸುತ್ತಿದ್ದ ವೇಳೆ ಹಾರಿದ ರಾಕೆಟ್ ವೊಂದು‌ ಮನೆಯೊಂದರ ಮಹಡಿಯಲ್ಲಿ ಒಣ ಹಾಕಿದ್ದ ಬಟ್ಟೆಗೆ ತಗುಲಿದ್ದು ಬಟ್ಟೆಗೆ ಬೆಂಕಿ ಹಿಡಿದುಕೊಂಡು ಆ ಬೆಂಕಿ ಇಡಿ‌ ಮನೆಗೆ ಆವರಿಸಿದೆ. ಕೂಡಲೇ ಸ್ಥಳೀಯರು ಕಾರ್ಯಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ‌. ಮನೆಯಲ್ಲಿ ಆ ಸಮಯದಲ್ಲಿ ಯಾರು ಇಲ್ಲದೆ ‌ಇರುವುದರಿಂದ ಪ್ರಾಣಾಪಾಯ ಆಗುವುದು ತಪ್ಪಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು