4:11 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಪತಿಯ ಆಪರೇಷನ್ ಗೆ ಹಣ ಹೊಂದಿಸಲು ವಿಫಲ: ಮನನೊಂದ ಸತಿ ಬಾವಿಗೆ ಹಾರಿ ಆತ್ಮಹತ್ಯೆ

14/04/2022, 23:51

ಕಾರ್ಕಳ(reporterkarnataka.com): ಪತಿಯ ಆಪರೇಷನ್ ಗೆ ಹಣ ಹೊಂದಿಸಲು ಆಗದ ಕಾರಣ ಮಹಿಳೆಯೊಬ್ಬರು ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಡಾರು ಗ್ರಾಮದ ಬಾಳೆಹಿತ್ಲು ಎಂಬಲ್ಲಿ ನಡೆದಿದೆ.

ಮೃತರನ್ನು ಅಂಡಾರು ಗ್ರಾಮದ ಬಾಳೆಹಿತ್ಲು ನಿವಾಸಿ ವನಿತಾ(45) ಎಂದು ಗುರುತಿಸಲಾಗಿದೆ. ವನಿತಾ ಅವರ ಪತಿ ಸತೀಶ್ ಎನ್. ರಾವ್ ಅವರು ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಿಗೆ ಆಪರೇಷನ್ ಮಾಡಬೇಕೆಂದು ವೈದ್ಯರು ತಿಳಿಸಿದ್ದಾರೆ. ಅದರಂತೆ ಆಪರೇಷನ್ ಗೆ ಹಣದ ವ್ಯವಸ್ಥೆ ಮಾಡಲು ವನಿತಾ ಮನೆಗೆ ಬಂದಿದ್ದು, ಹಣ ಹೊಂದಿಸಲು ಆಗದ ಕಾರಣ ಮನನೊಂದು ಎ‌.13ರಂದು ಬೆಳಿಗ್ಗೆ ಮನೆಯ ಎದುರಿನ‌ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಅಜೆಕಾರು ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು