12:26 PM Friday3 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ…

ಇತ್ತೀಚಿನ ಸುದ್ದಿ

ಪತ್ರಕರ್ತ, ಲೇಖಕ, ಜನಪರ ಹೋರಾಟಗಾರ ಆರ್. ಜಯಕುಮಾರ್ ಇನ್ನಿಲ್ಲ

26/05/2024, 16:40

ಬೆಂಗಳೂರು(reporterkarnataka.com): ಹಿರಿಯ ಪತ್ರಕರ್ತ, ಹೋರಾಟಗಾರ ಆರ್. ಜಯಕುಮಾರ್ (64)ಅವರು ಅನಾರೋಗ್ಯದಿಂದ ಶನಿವಾರ ನಿಧನರಾದರು.
ಕೊಡಗು ಜಿಲ್ಲೆಯವರಾದ ಜಯಕುಮಾರ್ ಅವರು ಹೋರಾಟ, ಚಳವಳಿ, ಆಂದೋಲನದ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು. ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ ಪತ್ರಿಕೆ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ 30 ವರ್ಷಕ್ಕೂ ಹೆಚ್ಚು ಕಾಲ ಸೇವೆ ಮಾಡಿದ್ದರು.
ಜಯಕುಮಾರ್ ಅವರು ಇತ್ತೀಚೆಗೆ ಗಾಂಧಿ ಮರೆತ ನಾಡಿನಲ್ಲಿ ಮತ್ತು ಕಾಡು ಹಾದಿಯ ಬೆಳಕಿನ ಜಾಡಿನಲ್ಲಿ ಎಂಬ ಎರಡು ಪುಸ್ತಕಗಳನ್ನು ಹೊರತಂದಿದ್ದರು.
ಅವರು ಪತ್ನಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.
ಅವರ ಪಾರ್ಥಿವ ಶರೀರವನ್ನು ಬೆಂಗಳೂರು ಮೆಡಿಕಲ್ ಕಾಲೇಜಿಗೆ ದಾನ ಮಾಡಲಾಗುವುದು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು