2:54 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಪತ್ರಕರ್ತೆ ವೀಣಾ ಜಾರ್ಜ್ ಈಗ ಕೇರಳದ ನೂತನ ಆರೋಗ್ಯ ಸಚಿವೆ: ಆರಣ್ಮುಲ ಜನತೆ ಫುಲ್ ಖುಷಿ

20/05/2021, 13:21

ತಿರುವನಂತಪುರ(reporterkarnataka news);

ಕೇರಳದ ನೂತನ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಪಿಣರಾಯಿ ವಿಜಯನ್ ಸಚಿವ ಸಂಪುಟ ಸೇರಿದ್ದಾರೆ. ವೀಣಾ ಜಾರ್ಜ್ ಅವರ ವಿಶೇಷವೇನೆಂದರೆ ಈಕೆ ಪತ್ರಕರ್ತೆ.

ಸುಮಾರು 16 ವರ್ಷಗಳ ಕಾಲ ಪತ್ರಕರ್ತೆಯಾಗಿ ದುಡಿದ ವೀಣಾ ಅವರು ಕೇರಳದ ಪಿಣರಾಯಿ ನೇತೃತ್ವದ ಸಿಪಿಎಂ ಸೇರಿಕೊಂಡಿದ್ದರು. ಕೇರಳದಲ್ಲಿ ಮೊದಲ ಬಾರಿಗೆ ಸುದ್ದಿ ಸಂಸ್ಥೆಯೊಂದರ ಮಹಿಳಾ ಎಡಿಟರ್ ಇನ್ ಚೀಫ್ ಕೂಡ ಆಗಿದ್ದರು. ಅವರು

ಪತ್ತನಂತಿಟ್ಟದ ಆರಣ್ಮುಲ ಕ್ಷೇತ್ರದಿಂದ ಜಯಗಳಿಸಿದ್ದರು.

ವೀಣಾ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡ ಬಗ್ಗೆ ಆರಣ್ಮುಲ ಕ್ಷೇತ್ರದ ಜನತೆ ಸಂತಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು