11:03 PM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಪತ್ರಕರ್ತೆ ವೀಣಾ ಜಾರ್ಜ್ ಈಗ ಕೇರಳದ ನೂತನ ಆರೋಗ್ಯ ಸಚಿವೆ: ಆರಣ್ಮುಲ ಜನತೆ ಫುಲ್ ಖುಷಿ

20/05/2021, 13:21

ತಿರುವನಂತಪುರ(reporterkarnataka news);

ಕೇರಳದ ನೂತನ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಪಿಣರಾಯಿ ವಿಜಯನ್ ಸಚಿವ ಸಂಪುಟ ಸೇರಿದ್ದಾರೆ. ವೀಣಾ ಜಾರ್ಜ್ ಅವರ ವಿಶೇಷವೇನೆಂದರೆ ಈಕೆ ಪತ್ರಕರ್ತೆ.

ಸುಮಾರು 16 ವರ್ಷಗಳ ಕಾಲ ಪತ್ರಕರ್ತೆಯಾಗಿ ದುಡಿದ ವೀಣಾ ಅವರು ಕೇರಳದ ಪಿಣರಾಯಿ ನೇತೃತ್ವದ ಸಿಪಿಎಂ ಸೇರಿಕೊಂಡಿದ್ದರು. ಕೇರಳದಲ್ಲಿ ಮೊದಲ ಬಾರಿಗೆ ಸುದ್ದಿ ಸಂಸ್ಥೆಯೊಂದರ ಮಹಿಳಾ ಎಡಿಟರ್ ಇನ್ ಚೀಫ್ ಕೂಡ ಆಗಿದ್ದರು. ಅವರು

ಪತ್ತನಂತಿಟ್ಟದ ಆರಣ್ಮುಲ ಕ್ಷೇತ್ರದಿಂದ ಜಯಗಳಿಸಿದ್ದರು.

ವೀಣಾ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡ ಬಗ್ಗೆ ಆರಣ್ಮುಲ ಕ್ಷೇತ್ರದ ಜನತೆ ಸಂತಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು