3:31 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಪತ್ರಕರ್ತೆ ವೀಣಾ ಜಾರ್ಜ್ ಈಗ ಕೇರಳದ ನೂತನ ಆರೋಗ್ಯ ಸಚಿವೆ: ಆರಣ್ಮುಲ ಜನತೆ ಫುಲ್ ಖುಷಿ

20/05/2021, 13:21

ತಿರುವನಂತಪುರ(reporterkarnataka news);

ಕೇರಳದ ನೂತನ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಪಿಣರಾಯಿ ವಿಜಯನ್ ಸಚಿವ ಸಂಪುಟ ಸೇರಿದ್ದಾರೆ. ವೀಣಾ ಜಾರ್ಜ್ ಅವರ ವಿಶೇಷವೇನೆಂದರೆ ಈಕೆ ಪತ್ರಕರ್ತೆ.

ಸುಮಾರು 16 ವರ್ಷಗಳ ಕಾಲ ಪತ್ರಕರ್ತೆಯಾಗಿ ದುಡಿದ ವೀಣಾ ಅವರು ಕೇರಳದ ಪಿಣರಾಯಿ ನೇತೃತ್ವದ ಸಿಪಿಎಂ ಸೇರಿಕೊಂಡಿದ್ದರು. ಕೇರಳದಲ್ಲಿ ಮೊದಲ ಬಾರಿಗೆ ಸುದ್ದಿ ಸಂಸ್ಥೆಯೊಂದರ ಮಹಿಳಾ ಎಡಿಟರ್ ಇನ್ ಚೀಫ್ ಕೂಡ ಆಗಿದ್ದರು. ಅವರು

ಪತ್ತನಂತಿಟ್ಟದ ಆರಣ್ಮುಲ ಕ್ಷೇತ್ರದಿಂದ ಜಯಗಳಿಸಿದ್ದರು.

ವೀಣಾ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡ ಬಗ್ಗೆ ಆರಣ್ಮುಲ ಕ್ಷೇತ್ರದ ಜನತೆ ಸಂತಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು