8:34 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಪತ್ರಕರ್ತೆ ವೀಣಾ ಜಾರ್ಜ್ ಈಗ ಕೇರಳದ ನೂತನ ಆರೋಗ್ಯ ಸಚಿವೆ: ಆರಣ್ಮುಲ ಜನತೆ ಫುಲ್ ಖುಷಿ

20/05/2021, 13:21

ತಿರುವನಂತಪುರ(reporterkarnataka news);

ಕೇರಳದ ನೂತನ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಪಿಣರಾಯಿ ವಿಜಯನ್ ಸಚಿವ ಸಂಪುಟ ಸೇರಿದ್ದಾರೆ. ವೀಣಾ ಜಾರ್ಜ್ ಅವರ ವಿಶೇಷವೇನೆಂದರೆ ಈಕೆ ಪತ್ರಕರ್ತೆ.

ಸುಮಾರು 16 ವರ್ಷಗಳ ಕಾಲ ಪತ್ರಕರ್ತೆಯಾಗಿ ದುಡಿದ ವೀಣಾ ಅವರು ಕೇರಳದ ಪಿಣರಾಯಿ ನೇತೃತ್ವದ ಸಿಪಿಎಂ ಸೇರಿಕೊಂಡಿದ್ದರು. ಕೇರಳದಲ್ಲಿ ಮೊದಲ ಬಾರಿಗೆ ಸುದ್ದಿ ಸಂಸ್ಥೆಯೊಂದರ ಮಹಿಳಾ ಎಡಿಟರ್ ಇನ್ ಚೀಫ್ ಕೂಡ ಆಗಿದ್ದರು. ಅವರು

ಪತ್ತನಂತಿಟ್ಟದ ಆರಣ್ಮುಲ ಕ್ಷೇತ್ರದಿಂದ ಜಯಗಳಿಸಿದ್ದರು.

ವೀಣಾ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡ ಬಗ್ಗೆ ಆರಣ್ಮುಲ ಕ್ಷೇತ್ರದ ಜನತೆ ಸಂತಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು