1:52 PM Saturday18 - July 2026
ಬ್ರೇಕಿಂಗ್ ನ್ಯೂಸ್
ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ

ಇತ್ತೀಚಿನ ಸುದ್ದಿ

ಪತ್ರಕರ್ತೆ ವೀಣಾ ಜಾರ್ಜ್ ಈಗ ಕೇರಳದ ನೂತನ ಆರೋಗ್ಯ ಸಚಿವೆ: ಆರಣ್ಮುಲ ಜನತೆ ಫುಲ್ ಖುಷಿ

20/05/2021, 13:21

ತಿರುವನಂತಪುರ(reporterkarnataka news);

ಕೇರಳದ ನೂತನ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಪಿಣರಾಯಿ ವಿಜಯನ್ ಸಚಿವ ಸಂಪುಟ ಸೇರಿದ್ದಾರೆ. ವೀಣಾ ಜಾರ್ಜ್ ಅವರ ವಿಶೇಷವೇನೆಂದರೆ ಈಕೆ ಪತ್ರಕರ್ತೆ.

ಸುಮಾರು 16 ವರ್ಷಗಳ ಕಾಲ ಪತ್ರಕರ್ತೆಯಾಗಿ ದುಡಿದ ವೀಣಾ ಅವರು ಕೇರಳದ ಪಿಣರಾಯಿ ನೇತೃತ್ವದ ಸಿಪಿಎಂ ಸೇರಿಕೊಂಡಿದ್ದರು. ಕೇರಳದಲ್ಲಿ ಮೊದಲ ಬಾರಿಗೆ ಸುದ್ದಿ ಸಂಸ್ಥೆಯೊಂದರ ಮಹಿಳಾ ಎಡಿಟರ್ ಇನ್ ಚೀಫ್ ಕೂಡ ಆಗಿದ್ದರು. ಅವರು

ಪತ್ತನಂತಿಟ್ಟದ ಆರಣ್ಮುಲ ಕ್ಷೇತ್ರದಿಂದ ಜಯಗಳಿಸಿದ್ದರು.

ವೀಣಾ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡ ಬಗ್ಗೆ ಆರಣ್ಮುಲ ಕ್ಷೇತ್ರದ ಜನತೆ ಸಂತಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು