10:49 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪಟ್ಟಾಧಿಕಾರ ಸಮಾರಂಭ: ಸುಕ್ಷೇತ್ರ ಶೇಗುಣಸಿಯಲ್ಲಿ ಅಭಿನಂದನೆ ಸಮಾರಂಭ

26/06/2022, 22:25

ಬೆಳಗಾವಿ(reporterkarnataka.com):
ಅಥಣಿ ತಾಲೂಕಿನ ಸುಕ್ಷೇತ್ರ ಶೇಗುಣಸಿ ಶ್ರೀ ಮುರುಘೇಂದ್ರ ಶ್ರೀಗಳ ಮಠದಲ್ಲಿ ಶ್ರೀ ಮಹಾಂತ ಶ್ರೀಗಳ ಪಟ್ಟಾಧಿಕಾರ ಸಮಾರಂಭದ ಹಿನ್ನೆಲೆಯಲ್ಲಿ ಶ್ರೀ ಶಂಕರ ಮಹಾಸ್ವಾಮೀಜಿಗೆ ಮಠದಲ್ಲಿ ಅಭಿನಂದನೆ ಸಮಾರಂಭ ನಡೆಯಿತು.


ಮಾಜಿ ಉಪ ಮುಖ್ಯಮಂತ್ರಿ, ವಿಧಾನ ಪರಿಷತ್ ಲಕ್ಷ್ಮಣ ಸವದಿ ಪಾಲ್ಗೊಂಡಿದ್ದರು. ನಂತರ ಮಾತನಾಡಿದ ಅವರು, ಪಟ್ಟಾಧಿಕಾರ ಕಾರ್ಯಕ್ರಮ ಯಶಸ್ಸಿಗೆ ಸಹಕಾರ, ನೆರವು ನೀಡಿದ ಗ್ರಾಮಸ್ಥರು, ಭಕ್ತರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಮೇತನಟ್ಟಿಯ ಶ್ರೀ ಗುರುದೇವ ಸ್ವಾಮೀಜಿ, ಗ್ರಾಮದ ಮುಖಂಡರಾದ  ಶ್ರೀಶೈಲ ನಾರಗೊಂಡ, ತಮ್ಮಣ್ಣೆಪ್ಪ ತೇಲಿ,  ಶಿವರಾಯ ಯಲಡಗಿ,  ಬಸಪ್ಪ ಹೊರಟ್ಟಿ,  ಮಲ್ಲಪ್ಪ ಶಾನವಾಡ,  ಅಶೋಕ ಅಮ್ಮಣಗಿ,  ಕುಮಾರ ಸತ್ತಿಗೌಡರ,ವಿವೇಕ ನಾರಗೊಂಡ,  ಶ್ರೀಶೈಲ ಮಠಪತಿ ಸೇರಿದಂತೆ ಹಲವು ಗಣ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು