2:50 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

27/02/2026, 13:05

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆಯ ಅಮ್ಮತ್ತಿಯಲ್ಲಿ ರಸ್ತೆ ಬದಿಯಲ್ಲಿ ತನ್ನ ಪಾಡಿಗೆ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ರಸ್ತೆಗೆ ಬಿದ್ದ ವ್ಯಕ್ತಿ ಮೇಲೆ ದ್ವಿಚಕ್ರ ವಾಹನದ ಹಿಂದೆ ಬರುತ್ತಿದ್ದ ಕಾರು ಹರಿದು ಸಾವನಪ್ಪಿರುವ ಘಟನೆ ನಡೆದಿದೆ.
ಅಮ್ಮತ್ತಿ ಗ್ರಾಮದ ಆನಂದಪುರ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳೀಯನೇ ಆದ ಏನೋಸ್ ಮನೋಹರ್-ಮನು (43) ಮೃತ ವ್ಯಕ್ತಿಯಾಗಿದ್ದು, ದ್ವಿಚಕ್ರ ವಾಹನದಲ್ಲಿ ಇದ್ದ ಸವಾರ ಸಿದ್ದಾಪುರ ಸಮೀಪದ ನೆಲ್ಲಿಹುದಿಕೇರಿ ಗ್ರಾಮದ ಹಂಸ ಗಂಭೀರ ಗಾಯಗೊಂಡಿದ್ದು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ, ಇತ್ತ ಅಮಾಯಕನ ಸಾವಿಗೆ ಕಾರಣವಾದ ಕಾರು ಸ್ಥಳದಿಂದ ಎಸ್ಕೇಪ್ ಆಗಿದ್ದು ಸಿದ್ದಾಪುರ ಪೊಲೀಸರು ಕಾರಿನ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು