7:39 PM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

ಪೆರಾಜೆ: ಬಾಲವಿಕಾಸದ ನೂತನ ಕ್ರೀಡಾಂಗಣದಲ್ಲಿ ಶಿಕ್ಷಕ-ರಕ್ಷಕ ಕ್ರೀಡಾಕೂಟ

11/12/2023, 12:57

ಬಂಟ್ವಾಳ(reporterkarnataka.com):
ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಕ್ರೀಡಾಂಗಣದಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶಿಕ್ಷಕ- ರಕ್ಷಕ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು.
ಬಾಲ ವಿಕಾಸ ಟ್ರಸ್ಟಿನ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಜೆ. ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ”ಬಾಂಧವ್ಯದ ಬೆಸುಗೆಯಲ್ಲಿ ಕ್ರೀಡೆಯ ಪಾತ್ರ ಬಹುಮುಖ್ಯವಾದದ್ದು ಎಂದರು.
ಆಡಳಿತಾಧಿಕಾರಿ ರವೀಂದ್ರ ದರ್ಬೆ ಮತ್ತು ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ. ಶೆಟ್ಟಿ ಶುಭಹಾರೈಸಿದರು. ಬಾಲವಿಕಾಸ ಟ್ರಸ್ಟ್ ನ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ, ಶಿಕ್ಷಕ- ರಕ್ಷಕ ಸಂಘದ ಸದಸ್ಯರು, ಪೋಷಕರು, ಶಾಲೆಯ ಸಿಬ್ಬಂದಿಗಳು ಭಾಗವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ದಿನಕರ ಪೂಜಾರಿ, ವಿಶಾಲಾಕ್ಷಿ ಎಚ್. ಆಳ್ವ ಸಹಕರಿಸಿದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಕಸ್ತೂರಿ ಪಿ.ಶೆಟ್ಟಿ ಸ್ವಾಗತಿಸಿ, ಹರಿಪ್ರಸಾದ್ ಕುಲಾಲ್ ವಂದಿಸಿದರು. ಶಿಕ್ಷಕಿ ಸುಪ್ರಿಯಾ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು