8:16 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಪೆರಾಜೆ: ಬಾಲವಿಕಾಸದ ನೂತನ ಕ್ರೀಡಾಂಗಣದಲ್ಲಿ ಶಿಕ್ಷಕ-ರಕ್ಷಕ ಕ್ರೀಡಾಕೂಟ

11/12/2023, 12:57

ಬಂಟ್ವಾಳ(reporterkarnataka.com):
ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಕ್ರೀಡಾಂಗಣದಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶಿಕ್ಷಕ- ರಕ್ಷಕ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು.
ಬಾಲ ವಿಕಾಸ ಟ್ರಸ್ಟಿನ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಜೆ. ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ”ಬಾಂಧವ್ಯದ ಬೆಸುಗೆಯಲ್ಲಿ ಕ್ರೀಡೆಯ ಪಾತ್ರ ಬಹುಮುಖ್ಯವಾದದ್ದು ಎಂದರು.
ಆಡಳಿತಾಧಿಕಾರಿ ರವೀಂದ್ರ ದರ್ಬೆ ಮತ್ತು ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ. ಶೆಟ್ಟಿ ಶುಭಹಾರೈಸಿದರು. ಬಾಲವಿಕಾಸ ಟ್ರಸ್ಟ್ ನ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ, ಶಿಕ್ಷಕ- ರಕ್ಷಕ ಸಂಘದ ಸದಸ್ಯರು, ಪೋಷಕರು, ಶಾಲೆಯ ಸಿಬ್ಬಂದಿಗಳು ಭಾಗವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ದಿನಕರ ಪೂಜಾರಿ, ವಿಶಾಲಾಕ್ಷಿ ಎಚ್. ಆಳ್ವ ಸಹಕರಿಸಿದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಕಸ್ತೂರಿ ಪಿ.ಶೆಟ್ಟಿ ಸ್ವಾಗತಿಸಿ, ಹರಿಪ್ರಸಾದ್ ಕುಲಾಲ್ ವಂದಿಸಿದರು. ಶಿಕ್ಷಕಿ ಸುಪ್ರಿಯಾ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು