7:53 AM Thursday23 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ಪೆರಿಯಡ್ಕದ ಇತ್ತಿಫಾಕುಲ್ ಮುಸ್ಲಿಮೀನ್ ವೆಲ್ಫೇರ್ ಅಸೋಸಿಯೇಷನ್ ನಿಂದ ರಸ್ತೆ ದುರಸ್ತಿ: ಸಾರ್ವಜನಿಕರಿಂದ ಶ್ಲಾಘನೆ

14/07/2024, 14:16

ಉಪ್ಪಿನಂಗಡಿ(reporterkarnataka.com): ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಉಪ್ಪಿನಂಗಡಿ- ಕಡಬ- ಸುಬ್ರಹ್ಮಣ್ಯ ರಾಜ್ಯರಸ್ತೆ ಯಲ್ಲಿ ಹೊಂಡಗಳು ಸೃಷ್ಟಿಯಾಗಿದ್ದು, ವಾಹನ ಸವಾರರಿಗೆ ಕಷ್ಟವಾಗಿ ಹಲವು ಅಫಘಾತಗಖಾಗುತ್ತಿತ್ತು. ಇದನ್ನು ಮನಗಂಡ ಇತ್ತಿಫಾಕುಲ್ ಮುಸ್ಲಿಮೀನ್ ವೆಲ್ಫೇರ್ ಅಸೋಸಿಯೇಷನ್(IMWA) ಪೆರಿಯಡ್ಕ ಇದರ ವತಿಯಿಂದ ಶ್ರಮಧಾನದ ಮೂಲಕ ಹೊಂಡಗಳನ್ನು ಮುಚ್ಚಿ ತಾತ್ಕಾಲಿಕ ರಸ್ತೆ ದುರಸ್ತಿಗೊಳಿಸಲಾಯಿತು.


ಇವರ ಈ ಸೇವೆಗೆ ಸಾರ್ವಜನಿಕರಿಂದ ಪ್ರಶಂಸೆ ಲಭಿಸಿತು.
ಈ ಸಂದರ್ಭದಲ್ಲಿ imwa ಅಧ್ಯಕ್ಷ ಗಫೂರ್ ಪೆರಿಯಡ್ಕ, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಮೈಸೀದ್ ಇಬ್ರಾಹೀಂ, imwa ಸದಸ್ಯರಾದ ಆರೀಫ್ ಪೆರಿಯಡ್ಕ, ಸಂಶುದ್ದೀನ್, ಮುಸ್ತಫಾ, ಸಫೀಕ್, ನೌಷಾದ್ ಹಾಗೂ ಇತರರು ಉಪಸ್ತಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು