8:41 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಪೆರಿಯಡ್ಕದ ಇತ್ತಿಫಾಕುಲ್ ಮುಸ್ಲಿಮೀನ್ ವೆಲ್ಫೇರ್ ಅಸೋಸಿಯೇಷನ್ ನಿಂದ ರಸ್ತೆ ದುರಸ್ತಿ: ಸಾರ್ವಜನಿಕರಿಂದ ಶ್ಲಾಘನೆ

14/07/2024, 14:16

ಉಪ್ಪಿನಂಗಡಿ(reporterkarnataka.com): ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಉಪ್ಪಿನಂಗಡಿ- ಕಡಬ- ಸುಬ್ರಹ್ಮಣ್ಯ ರಾಜ್ಯರಸ್ತೆ ಯಲ್ಲಿ ಹೊಂಡಗಳು ಸೃಷ್ಟಿಯಾಗಿದ್ದು, ವಾಹನ ಸವಾರರಿಗೆ ಕಷ್ಟವಾಗಿ ಹಲವು ಅಫಘಾತಗಖಾಗುತ್ತಿತ್ತು. ಇದನ್ನು ಮನಗಂಡ ಇತ್ತಿಫಾಕುಲ್ ಮುಸ್ಲಿಮೀನ್ ವೆಲ್ಫೇರ್ ಅಸೋಸಿಯೇಷನ್(IMWA) ಪೆರಿಯಡ್ಕ ಇದರ ವತಿಯಿಂದ ಶ್ರಮಧಾನದ ಮೂಲಕ ಹೊಂಡಗಳನ್ನು ಮುಚ್ಚಿ ತಾತ್ಕಾಲಿಕ ರಸ್ತೆ ದುರಸ್ತಿಗೊಳಿಸಲಾಯಿತು.


ಇವರ ಈ ಸೇವೆಗೆ ಸಾರ್ವಜನಿಕರಿಂದ ಪ್ರಶಂಸೆ ಲಭಿಸಿತು.
ಈ ಸಂದರ್ಭದಲ್ಲಿ imwa ಅಧ್ಯಕ್ಷ ಗಫೂರ್ ಪೆರಿಯಡ್ಕ, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಮೈಸೀದ್ ಇಬ್ರಾಹೀಂ, imwa ಸದಸ್ಯರಾದ ಆರೀಫ್ ಪೆರಿಯಡ್ಕ, ಸಂಶುದ್ದೀನ್, ಮುಸ್ತಫಾ, ಸಫೀಕ್, ನೌಷಾದ್ ಹಾಗೂ ಇತರರು ಉಪಸ್ತಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು