3:37 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಪಿರಿಯಾಪಟ್ಟಣ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿ ಯಾದ ಕೇರಳ ಲಾರಿ; ಅಪಾಯದಿಂದ ಪಾರು

14/09/2025, 09:49

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail com

ಕೇರಳದಿಂದ ಮರದ ಹೊಟ್ಟು ತುಂಬಿದ ಈಚರ್ ವಾಹನವು ತಿತಿಮತ್ತಿಯಲ್ಲಿ ತಾಂತ್ರಿಕ ದೋಷದಿಂದ ರಸ್ತೆ ಬದಿಯಲ್ಲಿ ನಿಲುಗಡೆ ಗೊಂಡಿತ್ತು. ವಾಹನದ ಚಾಲಕ ಸ್ಥಳೀಯ ವರ್ಕ್ ಶಾಪ್ ಗೆ ಭೇಟಿ ನೀಡಿ ತಾಂತ್ರಿಕ ದೋಷ ಸರಿಪಡಿಸಿಕೊಂಡು ವರ್ಕ್ ಶಾಪ್ ನ ಸಿಬ್ಬಂದಿ ಟೆಸ್ಟ್ ಡ್ರೈವ್ ಮಾಡಿಕೊಂಡು ಪಿರಿಯಾಪಟ್ಟಣದ ಕಡೆ ಪ್ರಯಾಣ ಬೆಳೆಸಿದ್ದರು.

ತಿತಿಮತಿ ಚೆಕ್ ಪೋಸ್ಟ್ ಸಮೀಪದ ಮುತ್ತುರಾಯನ ದೇವಾಲಯದ ಸಮೀಪದ ತಿರುವು ರಸ್ತೆಯಲ್ಲಿ ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದ್ದೆ ಅದೃಷ್ಟ ವಾಶ ವಾಹನದಲ್ಲಿದ ವರು ಸಣ್ಣಪುಟ್ಟ ಗಾಯಗಳಿಂದ ಪ್ರಾಣ ಅಪಾಯದಿಂದ ಪಾರಾಗಿರಿದ್ದಾರೆ. ಇದೇ ಮಾರ್ಗವಾಗಿ ಪ್ರಯಾಣ ಬೆಳೆಸುತ್ತಿದ್ದ ವಾಹನ ಸವಾರರು ವಾಹನದ ಒಳಗೆ ಇದ್ದವರ ರಕ್ಷಣೆ ಮಾಡಿ ಪಿರಿಯಾಪಟ್ಟಣದ ಆಸ್ಪತ್ರೆಗೆ ತುರ್ತು ಚಿಕಿತ್ಸೆ ದಾಖಲು ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು