9:52 PM Friday9 - January 2026
ಬ್ರೇಕಿಂಗ್ ನ್ಯೂಸ್
ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು

ಇತ್ತೀಚಿನ ಸುದ್ದಿ

ಪೆರುವಾಯಿ: 4 ದನಗಳ ಕಳವು ಪ್ರಕರಣ: ಆರೋಪಿಯ ಬಂಧನ

09/01/2026, 21:36

ಬಂಟ್ವಾಳ(reporterkarnataka.com): ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ 4 ದನಗಳ ಕಳ್ಳತನ ನಡೆಸಿದ ಪ್ರಕರಣ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಡಿಸೆಂಬರ್ 18ರಂದು ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ಗಣೇಶ ರೈ ಹಾಗೂ ನಾರಾಯಣ ನಾಯ್ಕ ಎಂಬುವವರ ಒಟ್ಟು 4 ದನಗಳು ಕಳ್ಳತನವಾಗಿದ್ದರ ಬಗ್ಗೆ ಗಣೇಶ ರೈ ಎಂಬುವವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್‌ ಠಾಣಾ ಅ.ಕ್ರ 169/2025 ರಂತೆ ದೂರು ದಾಖಲಾಗಿತ್ತು. ಜನವರಿ 8ರಂದು ಪ್ರಕರಣದ ಆರೋಪಿಯಾದ ಉಳ್ಳಾಲ ಗ್ರಾಮ ಕೋಡಿಯ
ಝುಲ್ಫಾನ್ ಮಾಲಿಕ್ ಉಳ್ಳಾಲ್ (30) ಎಂಬಾತನನ್ನು ಪೊಲೀದರು ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಪೊಲೀಸ್ ಕಸ್ಟಡಿ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು