4:52 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪಿಎಫ್ ಖಾತೆದಾರರಿಗೆ ಶೇ. 8.1ರಷ್ಟು ಬಡ್ಡಿ ನೀಡಲು ಕೇಂದ್ರ ಹಣಕಾಸು ಇಲಾಖೆ ಒಪ್ಪಿಗೆ

04/06/2022, 11:03

ಹೊಸದಿಲ್ಲಿ(reporterkarnataka.com): ಕೇಂದ್ರ ಸರ್ಕಾರ ಪಿಎಫ್ ಠೇವಣಿಗಳಿಗೆ ಶೇಕಡ 8.1 ರಷ್ಟು ಬಡ್ಡಿ ನೀಡಲು ಒಪ್ಪಿಗೆ ಸೂಚಿಸಿದೆ. ಇಪಿಎಫ್ ಒ ತೀರ್ಮಾನಕ್ಕೆ ಕೇಂದ್ರ ಹಣಕಾಸು ಇಲಾಖೆ ಸಮ್ಮತಿಸಿದೆ.

ಈ ಮೂಲಕ ಶೀಘ್ರವೇ 2021 -22 ನೇ ಸಾಲಿನ ಠೇವಣಿಗಳಿಗೆ ಬಡ್ಡಿ ಜಮಾ ಮಾಡಲಾಗುವುದು.

2021-22 ಕ್ಕೆ ಉದ್ಯೋಗಿ ಭವಿಷ್ಯ ನಿಧಿ ಅಥವಾ ಇಪಿಎಫ್ ಠೇವಣಿಗಳ ಮೇಲೆ ಶೇ. 8.1 ರಷ್ಟು ಬಡ್ಡಿ ದರ ನೀಡಲು ಕೇಂದ್ರ ಸರ್ಕಾರ ಅನುಮೋದಿಸಿದೆ. ಕೇಂದ್ರ ಹಣಕಾಸು ಸಚಿವಾಲಯದ ಅನುಮೋದನೆಯ ನಂತರ ಬಡ್ಡಿ ದರ ಸೂಚಿಸಲಾಗುತ್ತದೆ, ಅದರ ನಂತರ ಬಡ್ಡಿಯನ್ನು ಅದರ ಚಂದಾದಾರರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.

ಮಾರ್ಚ್‌ ನಲ್ಲಿ ನಿವೃತ್ತಿ ನಿಧಿ ಸಂಸ್ಥೆ ಇಎಫ್‌ಪಿಒ ಅ ಸಂಸ್ಥೆಯು ಉದ್ಯೋಗಿಗಳ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿದರವನ್ನು 2021-22 ಹಣಕಾಸು ವರ್ಷದಲ್ಲಿ ಹಿಂದಿನ ವರ್ಷದಲ್ಲಿ ಶೇ. 8.5 ರಿಂದ ನಾಲ್ಕು ದಶಕಗಳ ಕನಿಷ್ಠ ಶೇ. 8.1 ಕ್ಕೆ ಕಡಿತಗೊಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು