1:29 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

– ಪಿಜಿ- 22 ಪರೀಕ್ಷೆ ಮುಂದೂಡಲು ಸುಪ್ರೀಂಕೋರ್ಟ್​ ನಕಾರ: ನಿಗದಿಪಡಿಸಿದ ವೇಳಾಪಟ್ಟಿ ಅನುಸರಿಸಲು ಸೂಚನೆ

14/05/2022, 12:02

ಹೊಸದಿಲ್ಲಿ(reporterkarnataka.com):ನೀಟ್- ಪಿಜಿ-22 ಪರೀಕ್ಷೆ ಮುಂದೂಡುವಂತೆ ವೈದ್ಯರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಅರ್ಜಿ ವಿಚಾರಣೆಯನ್ನು ಕೈಗೊಂಡ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು – ಪಿಜಿ- 22 ಪರೀಕ್ಷೆ ಮುಂದೂಡಲು ಸುಪ್ರೀಂಕೋರ್ಟ್​ ನಕಾರ: ನಿಗದಿಪಡಿಸಿದ

ವೇಳಾಪಟ್ಟಿ ಅನುಸರಿಸಲು ಸೂಚನೆ ಸೂರ್ಯಕಾಂತ್ ಅವರ ಪೀಠವು, ವೈದ್ಯರ ಅಲಭ್ಯತೆಯಾಗಿ ರೋಗಿಗಳ ಆರೈಕೆಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, ಅವರ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದೆ.

ಇತ್ತ ಒಂದು ವರ್ಗದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡುವುದನ್ನು ಬಯಸಿದರೆ, ಇನ್ನೊಂದು ವರ್ಗದಲ್ಲಿರುವ 2.60 ಲಕ್ಷ ಅಭ್ಯರ್ಥಿಗಳು ಈಗಾಗಲೇ ಪರೀಕ್ಷೆಗೆ ತಯಾರಾಗಿದ್ದಾರೆ. ಅವರ ಮೇಲೆ ಪ್ರಭಾವ ಬೀರುತ್ತದೆ ಎಂದು ಹೇಳಿದೆ.

ಈಗಾಗಲೇ ಸಾಂಕ್ರಾಮಿಕ ರೋಗದಿಂದಾಗಿ ಹಳಿತಪ್ಪಿದ ದೇಶವು ಹಳಿಗಳ ಬರುತ್ತಿದೆ. ಇದರ ನಡುವೆ ಸರಿಯಾದ ಸಮಯಕ್ಕೆ ಪರೀಕ್ಷೆ ನಡೆಯುವಂತೆ ವೇಳಾಪಟ್ಟಿಯನ್ನು ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಹಾಗಾಗಿ ನ್ಯಾಯಾಲಯ ನಿಗದಿಪಡಿಸಿದ ಸಮಯ ವೇಳಾಪಟ್ಟಿಯನ್ನು ಅನುಸರಿಸಬೇಕು ಎಂದು ತಿಳಿಸಿದೆ.

ಸದ್ಯ ನಡೆಯುತ್ತಿರುವ NEET-PG 2021ರ ಕೌನ್ಸೆಲಿಂಗ್​ನೊಂದಿಗೆ ಕ್ಲ್ಯಾಶ್​ ಆಗುವ ಕಾರಣಕ್ಕೆ ಮೇ 21ರಂದು ನಡೆಯಲಿರುವ (NEET-PG) 2022ರ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ವೈದ್ಯರು ಸಲ್ಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು