1:21 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

– ಪಿಜಿ- 22 ಪರೀಕ್ಷೆ ಮುಂದೂಡಲು ಸುಪ್ರೀಂಕೋರ್ಟ್​ ನಕಾರ: ನಿಗದಿಪಡಿಸಿದ ವೇಳಾಪಟ್ಟಿ ಅನುಸರಿಸಲು ಸೂಚನೆ

14/05/2022, 12:02

ಹೊಸದಿಲ್ಲಿ(reporterkarnataka.com):ನೀಟ್- ಪಿಜಿ-22 ಪರೀಕ್ಷೆ ಮುಂದೂಡುವಂತೆ ವೈದ್ಯರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಅರ್ಜಿ ವಿಚಾರಣೆಯನ್ನು ಕೈಗೊಂಡ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು – ಪಿಜಿ- 22 ಪರೀಕ್ಷೆ ಮುಂದೂಡಲು ಸುಪ್ರೀಂಕೋರ್ಟ್​ ನಕಾರ: ನಿಗದಿಪಡಿಸಿದ

ವೇಳಾಪಟ್ಟಿ ಅನುಸರಿಸಲು ಸೂಚನೆ ಸೂರ್ಯಕಾಂತ್ ಅವರ ಪೀಠವು, ವೈದ್ಯರ ಅಲಭ್ಯತೆಯಾಗಿ ರೋಗಿಗಳ ಆರೈಕೆಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, ಅವರ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದೆ.

ಇತ್ತ ಒಂದು ವರ್ಗದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡುವುದನ್ನು ಬಯಸಿದರೆ, ಇನ್ನೊಂದು ವರ್ಗದಲ್ಲಿರುವ 2.60 ಲಕ್ಷ ಅಭ್ಯರ್ಥಿಗಳು ಈಗಾಗಲೇ ಪರೀಕ್ಷೆಗೆ ತಯಾರಾಗಿದ್ದಾರೆ. ಅವರ ಮೇಲೆ ಪ್ರಭಾವ ಬೀರುತ್ತದೆ ಎಂದು ಹೇಳಿದೆ.

ಈಗಾಗಲೇ ಸಾಂಕ್ರಾಮಿಕ ರೋಗದಿಂದಾಗಿ ಹಳಿತಪ್ಪಿದ ದೇಶವು ಹಳಿಗಳ ಬರುತ್ತಿದೆ. ಇದರ ನಡುವೆ ಸರಿಯಾದ ಸಮಯಕ್ಕೆ ಪರೀಕ್ಷೆ ನಡೆಯುವಂತೆ ವೇಳಾಪಟ್ಟಿಯನ್ನು ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಹಾಗಾಗಿ ನ್ಯಾಯಾಲಯ ನಿಗದಿಪಡಿಸಿದ ಸಮಯ ವೇಳಾಪಟ್ಟಿಯನ್ನು ಅನುಸರಿಸಬೇಕು ಎಂದು ತಿಳಿಸಿದೆ.

ಸದ್ಯ ನಡೆಯುತ್ತಿರುವ NEET-PG 2021ರ ಕೌನ್ಸೆಲಿಂಗ್​ನೊಂದಿಗೆ ಕ್ಲ್ಯಾಶ್​ ಆಗುವ ಕಾರಣಕ್ಕೆ ಮೇ 21ರಂದು ನಡೆಯಲಿರುವ (NEET-PG) 2022ರ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ವೈದ್ಯರು ಸಲ್ಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು