2:06 PM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಪಿಲಿಕುಳದಲ್ಲಿ 2 ದಿನಗಳ ಹಣ್ಣು ಹಂಪಲು ಮೇಳ: ಗಮನ ಸೆಳೆದ ಫ್ರುಟ್ಸ್- ವೆಜಿಟೇಬಲ್ಸ್ ಹಾಗೂ ವಿವಿಧ ಖಾದ್ಯಗಳ ಮಳಿಗೆಗಳು

23/06/2024, 12:42

ಮಂಗಳೂರು(reporterkarnataka.com): ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪಿಲಿಕುಳದಲ್ಲಿ ಹಮ್ಮಿಕೊಳ್ಳಲಾಗಿರುವ ಹಣ್ಣುಗಳ ಮೇಳಕ್ಕೆ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಶನಿವಾರ ಚಾಲನೆ ನೀಡಿದರು.
ಪಿಲಿಕುಳದಲ್ಲಿ ಪ್ರತಿ ಹರ್ಷ ಹಣ್ಣಿನ ಮೇಳ ನಡೆಯುತ್ತಿದೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ರೈತರಿಗೂ ತಾವು ಬೆಳೆದ ಉತ್ಪನ್ನಗಳ ಮಾರಾಟಕ್ಕೆ ಸಹಾಯವಾಗಲಿದೆ.
ಪಿಲಿಕುಳ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.


ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ
ಮಮತಾ ಗಟ್ಟಿ, ಮೂಡುಶೆಡ್ಡೆ ಗ್ರಾಮ ಪಂಚಾಯತ್ ಅಧ್ಯಕ್ಷ ಅನಿಲ್ ಕುಮಾರ್ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಆಯುಕ್ತ ಪ್ರವೀಣ್ ನಾಯಕ್, ಆಡಳಿತಾಧಿಕಾರಿ ಡಾ ಅಶೋಕ್, ಪಿಲಿಕುಳ ವಿಜ್ಯಾನ ಕೇಂದ್ರ ನಿರ್ದೇಶಕ ಪ್ರೊ. ಕೆ. ವಿ. ರಾವ್ ಉಪಸ್ಥಿತರಿದ್ದರು.
ಹಣ್ಣುಗಳ ಮೇಳಕ್ಕೆ ಮೊದಲ ದಿನ ಉತ್ತಮ ಸ್ಪಂದನೆ ದೊರೆತಿದೆ. ಹಣ್ಣು ಹಂಪಲು ಗಳು, ತರಕಾರಿ ಬೀಜಗಳು, ಹಣ್ಣು ಹಂಪಲು ಗಿಡಗಳು, ವಿವಿಧ ಖಾದ್ಯಗಳ ಮಳಿಗೆಗಳು ಮೇಳದಲ್ಲಿ ಗಮನ ಸೆಳೆದಿದೆ. ಭಾನುವಾರ ಸಂಜೆ ಸಮಪನಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು