6:25 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಪಿಲಿಕುಳದಲ್ಲಿ 2 ದಿನಗಳ ಹಣ್ಣು ಹಂಪಲು ಮೇಳ: ಗಮನ ಸೆಳೆದ ಫ್ರುಟ್ಸ್- ವೆಜಿಟೇಬಲ್ಸ್ ಹಾಗೂ ವಿವಿಧ ಖಾದ್ಯಗಳ ಮಳಿಗೆಗಳು

23/06/2024, 12:42

ಮಂಗಳೂರು(reporterkarnataka.com): ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪಿಲಿಕುಳದಲ್ಲಿ ಹಮ್ಮಿಕೊಳ್ಳಲಾಗಿರುವ ಹಣ್ಣುಗಳ ಮೇಳಕ್ಕೆ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಶನಿವಾರ ಚಾಲನೆ ನೀಡಿದರು.
ಪಿಲಿಕುಳದಲ್ಲಿ ಪ್ರತಿ ಹರ್ಷ ಹಣ್ಣಿನ ಮೇಳ ನಡೆಯುತ್ತಿದೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ರೈತರಿಗೂ ತಾವು ಬೆಳೆದ ಉತ್ಪನ್ನಗಳ ಮಾರಾಟಕ್ಕೆ ಸಹಾಯವಾಗಲಿದೆ.
ಪಿಲಿಕುಳ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.


ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ
ಮಮತಾ ಗಟ್ಟಿ, ಮೂಡುಶೆಡ್ಡೆ ಗ್ರಾಮ ಪಂಚಾಯತ್ ಅಧ್ಯಕ್ಷ ಅನಿಲ್ ಕುಮಾರ್ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಆಯುಕ್ತ ಪ್ರವೀಣ್ ನಾಯಕ್, ಆಡಳಿತಾಧಿಕಾರಿ ಡಾ ಅಶೋಕ್, ಪಿಲಿಕುಳ ವಿಜ್ಯಾನ ಕೇಂದ್ರ ನಿರ್ದೇಶಕ ಪ್ರೊ. ಕೆ. ವಿ. ರಾವ್ ಉಪಸ್ಥಿತರಿದ್ದರು.
ಹಣ್ಣುಗಳ ಮೇಳಕ್ಕೆ ಮೊದಲ ದಿನ ಉತ್ತಮ ಸ್ಪಂದನೆ ದೊರೆತಿದೆ. ಹಣ್ಣು ಹಂಪಲು ಗಳು, ತರಕಾರಿ ಬೀಜಗಳು, ಹಣ್ಣು ಹಂಪಲು ಗಿಡಗಳು, ವಿವಿಧ ಖಾದ್ಯಗಳ ಮಳಿಗೆಗಳು ಮೇಳದಲ್ಲಿ ಗಮನ ಸೆಳೆದಿದೆ. ಭಾನುವಾರ ಸಂಜೆ ಸಮಪನಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು