4:07 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಪಿಲಿಕುಳ ನಿಸರ್ಗಧಾಮ ಜು.14ರಿಂದ ಸಾರ್ವಜನಿಕ ವೀಕ್ಷಣೆಗೆ ಲಭ್ಯ: ಮಾಸ್ಕ್ , ಸಾಮಾಜಿಕ ಅಂತರ ಕಡ್ಡಾಯ

13/07/2021, 08:45

ಮಂಗಳೂರು (reporterkarnataka news): ಪಿಲಿಕುಳ ಅಭಿವೃದ್ದಿ ಪ್ರಾಧಿಕಾರ (ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ)ದ ಮೃಗಾಲಯ, ಲೇಕ್‍ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ, ಸಂಸ್ಕೃತಿ ಗ್ರಾಮ ಮತ್ತು ವಿಜ್ಞಾನಕೇಂದ್ರ  ವಿಭಾಗಗಳನ್ನು (ತಾರಾಲಯ ಹೊರತುಪಡಿಸಿ) ಸಾರ್ವಜನಿಕರ ವೀಕ್ಷಣೆಗಾಗಿ 2021ರ ಜುಲೈ 14 ರಿಂದ ತೆರೆಯಲಾಗುತ್ತದೆ.

ಸರಕಾರದ ಆದೇಶದಂತೆ ವೀಕ್ಷಕರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಮುಖಗವಸು (ಮಾಸ್ಕ್) ಧರಿಸಿ ವೀಕ್ಷಿಸಬಹುದು ಎಂದು ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಆಯುಕ್ತ ವೆಂಕಟೇಶ್.ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು