3:31 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಪೊಲೀಸ್ ಬಿಗು ಬಂದೋಬಸ್ತ್ ನಲ್ಲಿ ವೀಕೆಂಡ್ ಕರ್ಫ್ಯೂ: ಮಾಸ್ಕ್ ಧರಿಸದೆ ಪೊಲೀಸ್ ಜತೆ ವಾಗ್ವಾದಕ್ಕಿಳಿದ ಕಾರು ಪ್ರಯಾಣಿಕರು

26/06/2021, 17:19

ಮಂಗಳೂರು(reporterkarnataka news): ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದಲ್ಲಿ ಶನಿವಾರ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಗರದ ಆಯಕಟ್ಟಿನ ಪ್ರದೇಶದಲ್ಲಿ ರಸ್ತೆ ಮೇಲೆ ಬ್ಯಾರಿಕೇಡ್ ಹಾಕಿ ತಪಾಸಣೆ ನಡೆಸಲಾಗುತ್ತಿತ್ತು.

ಕರ್ಫ್ಯೂ ಸಂದರ್ಭದಲ್ಲಿ ಅನಗತ್ಯ ಓಡಾಟ ನಡೆಸದಂತೆ ಜಿಲ್ಲಾಡಳಿತ ಹಲವು ಬಾರಿ ವಿನಂತಿ ಮಾಡಿದರೂ ಕೆಲವು ಅನಗತ್ಯ ಸುತ್ತಾಟ, ಕಾರಿನಲ್ಲಿ ಜತೆ ಪ್ರಯಾಣಿಸುವಾಗ ಮಾಸ್ಕ್ ಧರಿಸದಿರುವುದು, ಪೊಲೀಸರು ತಡೆದು ನಿಲ್ಲಿಸಿದಾಗ ವಾಗ್ವಾದ ಮಾಡುವುದು ಕಂಡು ಬಂತು.


ಮಂಗಳೂರಿನ ಗೇಟ್ ವೇ ಎಂದೇ ಕರೆಯಲ್ಪಡುವ ಪಂಪ್ ವೆಲ್ ಬಳಿ ಕೆಲವು ಕಾರು ಸವಾರರು ಪೊಲೀಸರ ಜತೆ ವಾಗ್ವಾದ ನಡೆಸುವುದು ಕಂಡು ಬಂತು. ಮಾಸ್ಕ್ ಹಾಕದ ಕಾರು ಸವಾರನನ್ನು ಪೊಲೀಸರು ತರಾಟೆಗೆ ತೆಗೆದುಕೊಂಡ ದೃಶ್ಯ ಕಂಡು ಬಂತು.

ಇತ್ತೀಚಿನ ಸುದ್ದಿ

ಜಾಹೀರಾತು