1:53 PM Monday15 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ಪೊಲೀಸ್ ಬಿಗು ಬಂದೋಬಸ್ತ್ ನಲ್ಲಿ ವೀಕೆಂಡ್ ಕರ್ಫ್ಯೂ: ಮಾಸ್ಕ್ ಧರಿಸದೆ ಪೊಲೀಸ್ ಜತೆ ವಾಗ್ವಾದಕ್ಕಿಳಿದ ಕಾರು ಪ್ರಯಾಣಿಕರು

26/06/2021, 17:19

ಮಂಗಳೂರು(reporterkarnataka news): ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದಲ್ಲಿ ಶನಿವಾರ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಗರದ ಆಯಕಟ್ಟಿನ ಪ್ರದೇಶದಲ್ಲಿ ರಸ್ತೆ ಮೇಲೆ ಬ್ಯಾರಿಕೇಡ್ ಹಾಕಿ ತಪಾಸಣೆ ನಡೆಸಲಾಗುತ್ತಿತ್ತು.

ಕರ್ಫ್ಯೂ ಸಂದರ್ಭದಲ್ಲಿ ಅನಗತ್ಯ ಓಡಾಟ ನಡೆಸದಂತೆ ಜಿಲ್ಲಾಡಳಿತ ಹಲವು ಬಾರಿ ವಿನಂತಿ ಮಾಡಿದರೂ ಕೆಲವು ಅನಗತ್ಯ ಸುತ್ತಾಟ, ಕಾರಿನಲ್ಲಿ ಜತೆ ಪ್ರಯಾಣಿಸುವಾಗ ಮಾಸ್ಕ್ ಧರಿಸದಿರುವುದು, ಪೊಲೀಸರು ತಡೆದು ನಿಲ್ಲಿಸಿದಾಗ ವಾಗ್ವಾದ ಮಾಡುವುದು ಕಂಡು ಬಂತು.


ಮಂಗಳೂರಿನ ಗೇಟ್ ವೇ ಎಂದೇ ಕರೆಯಲ್ಪಡುವ ಪಂಪ್ ವೆಲ್ ಬಳಿ ಕೆಲವು ಕಾರು ಸವಾರರು ಪೊಲೀಸರ ಜತೆ ವಾಗ್ವಾದ ನಡೆಸುವುದು ಕಂಡು ಬಂತು. ಮಾಸ್ಕ್ ಹಾಕದ ಕಾರು ಸವಾರನನ್ನು ಪೊಲೀಸರು ತರಾಟೆಗೆ ತೆಗೆದುಕೊಂಡ ದೃಶ್ಯ ಕಂಡು ಬಂತು.

ಇತ್ತೀಚಿನ ಸುದ್ದಿ

ಜಾಹೀರಾತು