4:04 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಪೊಲೀಸ್ ದಾಳಿ: ಭಾರಿ ಪ್ರಮಾಣದ ಅಕ್ರಮ ಬಂದೂಕು, ರಿವಾಲ್ವರ್ ಪತ್ತೆ; 6 ಮಂದಿ ಬಂಧನ

23/02/2023, 17:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

nfo.reporterkarnataka@gmail.ಕಾಂ

ಜಿಲ್ಲೆಯ ವಿವಿಧ ಕಡೆಗಳಲ್ಲಿ ಬಂದೂಕು ದುರಸ್ತಿಪಡಿಸುವ ಅಂಗಡಿಗಳಿಗೆ ದಾಳಿ ನಡೆಸಿದ ಪೊಲೀಸರು ಭಾರಿ ಪ್ರಮಾಣದ ಅಕ್ರಮ ಬಂದೂಕು, ರಿವಾಲ್ವರ್ ಪತ್ತೆ ಹಚ್ಚಿದ್ದು 6 ಮಂದಿಯನ್ನು ಬಂಧಿಸಿದ್ದಾರೆ.
ಬಾಳೆಹೊನ್ನೂರು ,ಬಾಳೂರು, ಕಳಸ ಹಾಗೂ ಎನ್ ಆರ್ ಪುರ ಠಾಣೆ ವ್ಯಾಪ್ತಿಯಲ್ಲಿ ದಾಳಿ ನಡೆದಿದೆ.

ಪರವಾನಿಗೆ ರಹಿತ 41 , ಪರವಾನಿಗೆ ಸಹಿತ 10 ಬಂದೂಕು, ಎರಡು ರಿವಾಲ್ವರ್,22 ರೈಫಲ್ ಗುಂಡು,40 ಬುಕ್ ಶಾಟ್ ಗುಂಡು, ಬಂದೂಕು ನಳಿಕೆ, ಕಾರ್ಟ್ರೆಜ್ ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಈ ಸಂಬಂಧ ನೇತ್ರಕುಂಡ ಎಸ್ಟೇಟಿನ ಸದಾಶಿವಾಚಾರ್, ಬಾಳೂರಿನ ಸುಧಾಕರ್ ಆಚಾರಿ , ಬಾಳೆಹೊನ್ನೂರಿನ ರಾಮಚಂದ್ರ ಆಚಾರಿ, ಮಾವಿನಕೆರೆಯ ಸುಂದರ, ಗಂಗಾಧರ, ಆಡುವಳ್ಳಿಯ ಶಿವರಾಜ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು