1:29 AM Wednesday4 - June 2025
ಬ್ರೇಕಿಂಗ್ ನ್ಯೂಸ್
ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ… ಆರ್ ಸಿಬಿ ಗೆಲುವು ಅತೀವ ಸಂತೋಷ ತಂದಿದೆ; ವಿಧಾನಸೌಧ ಎದುರು ಇಂದು ತಂಡಕ್ಕೆ… Chikkamagaluru | ಕೋರ್ಟ್ ಆದೇಶ: ಅರಣ್ಯ ಇಲಾಖೆಯಿಂದ 43 ಎಕರೆ ಒತ್ತುವರಿ ಭೂಮಿ… 150 ವರ್ಷದ ಬಳಿಕ ಬೆಂಗಳೂರಿನ ಮಾದಪ್ಪನಹಳ್ಳಿಯಲ್ಲಿ ಮತ್ತೊಂದು ಬೃಹತ್ ಉದ್ಯಾನ: 154 ಎಕರೆ… ಎರಡು ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್‌ ಪಡೆಯಿರಿ: ಪ್ರತಿಪಕ್ಷ… ಪ್ರಧಾನಿ ಮೋದಿ ಸಂಕಲ್ಪದಂತೆ ದೇಶಿಯ ಎಲೆಕ್ಟ್ರಿಕ್‌ ಕಾರುಗಳ ಉತ್ಪಾದನೆಗೆ ಕೇಂದ್ರದಿಂದ ಬೃಹತ್‌ ಯೋಜನೆ:… ಕಡೂರು: ಮನೆ ಮುಂದೆ ನಿಲ್ಲಿಸಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರ ಕಾರಿನ… Chikkamagaluru | ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್; ಇಬ್ಬರು… ರಾಜ್ಯದಲ್ಲಿ ಹುಕ್ಕಾ ಬಾರ್ ಗಳ ನಿಷೇಧಕ್ಕೆ ರಾಷ್ಟ್ರಪತಿ ಅಂಕಿತ: ತಂಬಾಕು ಉತ್ಪನ್ನ ಖರೀದಿ…

ಇತ್ತೀಚಿನ ಸುದ್ದಿ

Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ ಪೊಲೀಸ್ ಎನ್‌ಕೌಂಟರ್‌ಗೆ ಬಲಿ

13/04/2025, 23:23

ಹುಬ್ಬಳ್ಳಿ(reporterkarnatakaka.com): ಹುಬ್ಬಳ್ಳಿಯ ಆರೋಪಿ ನಿತೇಶ್ ಕುಮಾರ್
(35) ಎಂಬಾತನನ್ನು ಪೊಲೀಸರ ತಂಡ ಹಿಡಿದ ಬಳಿಕ ಆತ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಎಚ್ಚರಿಕೆಯ ಗುಂಡು ಹಾರಿಸಿದರೂ, ಅವನು ಓಡಿಹೋಗಲು ಪ್ರಯತ್ನಿಸಿದಾಗ ಆತನ ಮೇಲೆ ಗುಂಡು ಹಾರಿಸಲಾಯಿತು. ಆರೋಪಿ ಗಾಯಗೊಂಡು ಸಾವನ್ನಪ್ಪಿದ್ದಾನೆ. ಆರೋಪಿ ಬಿಹಾರದ ರಾಜ್ಯದವನು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆ ವೇಳೆ ಓರ್ವ ಪೊಲೀಸ್ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು