6:06 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಹುಡುಗಿ ಪ್ರಿಯಕರನ ಜತೆ ಪರಾರಿಯಾದ ಪ್ರಕರಣ: ಪೊಲೀಸರು ವಿಚಾರಣೆ; ತರುಣ ಆತ್ಮಹತ್ಯೆ

22/06/2026, 18:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪೊಲೀಸರು ವಿಚಾರಣೆ ಮಾಡಿದ್ದಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಚಂದನ್ (20) ಎಂದು ಗುರುತಿಸಲಾಗಿದೆ.
ಕುಡ್ಲೂರು ಗ್ರಾಮದ ಹುಡುಗಿಯೊಬ್ಬಳು ಪ್ರಿಯಕರನ ಜೊತೆ ಹೋಗಿದ್ದಳು. ಆಕೆ ಮೊಬೈಲ್ ನಲ್ಲಿ ಚಂದನ್ ನ ನಂಬರ್ ಹಾಗೂ ಸಂಪರ್ಕದ ಬಗ್ಗೆ ಮಾಹಿತಿ ಇತ್ತು. ಮಾತುಕತೆ ನಡೆಸಿದ್ದರಿಂದ ರೆಗ್ಯುಲರ್ ವಿಚಾರಣೆಗೆ ಪೊಲೀಸರು ಕರೆದಿದ್ದರು. ವಿಚಾರಣೆ ಬಳಿಕ ನಿನ್ನೆ ಸಂಜೆ ಮನೆಗೆ ಕಳಿಸಿದ್ದ ಬೀರೂರು ಪೊಲೀಸರು
ಸಂಜೆ ಮನೆಗೆ ಹೋಗಿ ಆತ್ಮಹತ್ಯೆಗೆ ಶರಣಾಗಿರೋ ಚಂದನ್.
ಆ ಹುಡುಗಿ ಹೋಗೋದಕ್ಕೆ ಈತನೇ ಕಾರಣ ಎಂದು ಜನ ಮಾತನಾಡಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಆತ್ಮಹತ್ಯೆಗೂ ಮುನ್ನ ತಾಯಿಗೆ ಚಂದನ್ ಮೆಸೇಜ್ ಮಾಡಿದ್ದಾರೆ. ಚಂದನ್ ಆತ್ಮಹತ್ಯೆಗೆ ಪೊಲೀಸ್ ವಿಚಾರಣೆ ಕಾರಣವಾ?, ಬೇರೆ ಕಾರಣವಾ ತಿಳಿದು ಬಂದಿಲ್ಲ.
ಪೊಲೀಸರ ತನಿಖೆಯಿಂದ ಚಂದನ್ ಸಾವಿಗೆ ನಿಖರ ಕಾರಣ ತಿಳಿಯಬೇಕಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು