9:26 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಅರೆಸ್ಟ್ ವಾರೆಂಟ್ ನೀಡಲು ತೆರಳಿದ ಪೊಲೀಸರು: ಖಾಕಿ ಎದುರೇ ಬೆಂಕಿ ಹಚ್ಚಿಕೊಂಡ ಕಳ್ಳ; ಗಂಭೀರ ಗಾಯ

05/11/2025, 14:09

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಹಲವು ಕಳ್ಳತನ ಪ್ರಕರಣದಲ್ಲಿ ಪೊಲೀಸರಿಗೂ ಸಿಗದೆ, ನ್ಯಾಯಾಲಯಕ್ಕೂ ಹಾಜರಾಗದೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಕಳ್ಳನೊಬ್ಬನಿಗೆ ಕೋರ್ಟ್ ವಾರೆಂಟ್ ನೀಡಿ ಬಂಧಿಸಲು ತೆರಳಿದ ವೇಳೆ ಆತ ಬೆಂಕಿ ಹಚ್ಚಿಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ ಘಟನೆ ಸೋಮವಾರ ಪೇಟೆ ಪಟ್ಟಣದ ಗಾಂಧಿ ನಗರದಲ್ಲಿ ನಡೆದಿದೆ.

ಪೊಲೀಸರು ಮನೆಯ ಮುಂದೆ ಪೊಲೀಸರು ಬರುತ್ತಿದ್ದಂತೆ ಬಟ್ಟೆ ಬದಲಾಯಿಸಿ ಬರುವುದಾಗಿ ಹೇಳಿ ಒಳಗೆ ಹೋದ ಕಳ್ಳ ಸಂಜಯ್ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ತಕ್ಷಣ ಏಚೆತ್ತುಕೊಂಡ ಪೊಲೀಸ್ ಸಿಬ್ಬಂದಿಗಳಾದ ಮಲ್ಲೇಶ್ ಮತ್ತು ಸಾಜನ್ ರಕ್ಷಿಸಲು ಮನೆಯೊಳಗೆ ನುಗ್ಗಿದ್ದು, ಪೊಲೀಸರಿಗೂ ಸುಟ್ಟ ಗಾಯಗಳೊಂದಿಗೆ ಕಳ್ಳ ಸಂಜಯ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಜಯ್ ಮೈ ಗಂಭೀರವಾಗಿ ಸುಟ್ಟು ಹೋಗಿದ್ದು ಮೈಸೂರಿನ ಕೆ. ಆರ್. ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು