6:57 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

ಇತ್ತೀಚಿನ ಸುದ್ದಿ

ಪೊನ್ನಂಪೇಟೆ: ನಿಟ್ಟೂರು ಕಾರ್ಮಾಡು ಬಾಲಕಿಯರ ವಸತಿನಿಲಯದ ಕಾಂಪೌಂಡ್ ನಲ್ಲಿದ್ದ ಚಂದನದ ಮರಗಳ್ಳತನ

15/10/2025, 09:35

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಕಾರ್ಮಾಡು ಮುಖ್ಯ ರಸ್ತೆಯ ಪಕ್ಕದಲ್ಲೇ ಇರುವ ಮೆಟ್ರಿಕ್ ಪೂರ್ವ ಗಿರಿಜನ ಬಾಲಕಿಯರ ವಸತಿ ನಿಲಯದ ಕಾಂಪೌಂಡ್ ನಲ್ಲಿ ಸಮೃದ್ಧಿಯಾಗಿ ಬೆಳೆದು ನಿಂತಿದ್ದ ಶ್ರೀಗಂಧ ಮರವನ್ನು ತಡರಾತ್ರಿಯಲ್ಲಿ ಕಳ್ಳರು ಮರವನ್ನು ಕಡಿದು ಕಳ್ಳತನ ಮಾಡಲಾಗಿದೆ.
ಕಳೆದ ವಾರವಷ್ಟೇ ತಡ ರಾತ್ರಿ ನಿಟ್ಟೂರು ಮುಖ್ಯ ರಸ್ತೆಯ ಬದಿಯಲ್ಲಿ ಮನೆಗಳಿಗೆ ನುಗ್ಗಿ ರಾತ್ರಿ ಕಳ್ಳತನ ವೆಸಗಿದ್ದು ಅರಣ್ಯ ಇಲಾಖೆ ಮತ್ತು ಪೊಲೀಸರು ಕಳ್ಳರ ಭಂದನಕ್ಕೆ ಕ್ರಮ ಕೖಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು