2:48 PM Wednesday22 - April 2026
ಬ್ರೇಕಿಂಗ್ ನ್ಯೂಸ್
ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ…

ಇತ್ತೀಚಿನ ಸುದ್ದಿ

ಪೊನ್ನಂಪೇಟೆ: ನಿಟ್ಟೂರು ಕಾರ್ಮಾಡು ಬಾಲಕಿಯರ ವಸತಿನಿಲಯದ ಕಾಂಪೌಂಡ್ ನಲ್ಲಿದ್ದ ಚಂದನದ ಮರಗಳ್ಳತನ

15/10/2025, 09:35

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಕಾರ್ಮಾಡು ಮುಖ್ಯ ರಸ್ತೆಯ ಪಕ್ಕದಲ್ಲೇ ಇರುವ ಮೆಟ್ರಿಕ್ ಪೂರ್ವ ಗಿರಿಜನ ಬಾಲಕಿಯರ ವಸತಿ ನಿಲಯದ ಕಾಂಪೌಂಡ್ ನಲ್ಲಿ ಸಮೃದ್ಧಿಯಾಗಿ ಬೆಳೆದು ನಿಂತಿದ್ದ ಶ್ರೀಗಂಧ ಮರವನ್ನು ತಡರಾತ್ರಿಯಲ್ಲಿ ಕಳ್ಳರು ಮರವನ್ನು ಕಡಿದು ಕಳ್ಳತನ ಮಾಡಲಾಗಿದೆ.
ಕಳೆದ ವಾರವಷ್ಟೇ ತಡ ರಾತ್ರಿ ನಿಟ್ಟೂರು ಮುಖ್ಯ ರಸ್ತೆಯ ಬದಿಯಲ್ಲಿ ಮನೆಗಳಿಗೆ ನುಗ್ಗಿ ರಾತ್ರಿ ಕಳ್ಳತನ ವೆಸಗಿದ್ದು ಅರಣ್ಯ ಇಲಾಖೆ ಮತ್ತು ಪೊಲೀಸರು ಕಳ್ಳರ ಭಂದನಕ್ಕೆ ಕ್ರಮ ಕೖಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು