3:54 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಪೂರ್ವ ಮುಂಗಾರಿಗೇ ಅನಾಹುತ: ಅಬ್ಬಕ್ಕನಗರಲ್ಲಿ ತುಂಬಿ ಹರಿಯುತ್ತಿದ್ದ ತೋಡಿಗೆ ಆಟೋ ಉರುಳಿ ಚಾಲಕ ಸಾವು

25/05/2024, 12:09

ಮಂಗಳೂರು(reporterkarnataka.com):
ಮುಂಗಾರು ಪೂರ್ವ ಮಳೆಗೆ ಕಡಲನಗರಿಯಲ್ಲಿ ಜೀವಹಾನಿ ಸಂಭವಿಸಿದೆ. ನಗರದ ಕೊಟ್ಟಾರಚೌಕಿ ಬಳಿ
ಮೊದಲ ಮಳೆಗೇ ನಗರದಲ್ಲಿ ಜೀವಹಾನಿ ಸಂಭವಿಸಿದ್ದು, ಆಟೋ ರಿಕ್ಷಾ ತೋಡಿಗೆ ಉರುಳಿ ಚಾಲಕ ಮೃತಪಟ್ಟ ಘಟನೆ ಕೊಟ್ಟಾರ ಅಬ್ಬಕ್ಕ ನಗರದಲ್ಲಿ ತುಂಬಿ ಹರಿಯುತ್ತಿದ್ದ ತೋಡಿಗೆ ಆಟೋರಿಕ್ಷಾವೊಂದು ಉರುಳಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟಿದ್ದಾರೆ.
ಸಾವನ್ನಪ್ಪಿದವರನ್ನು ಸ್ಥಳೀಯ ನಿವಾಸಿ ಆಟೋಚಾಲಕ ದೀಪಕ್ (40) ಎಂದು ಗುರುತಿಸಲಾಗಿದೆ.
ಶುಕ್ರವಾರ ರಾತ್ರಿಸುರಿದ ಅಬ್ಬರದ ಮಳೆಗೆ ಕೊಟ್ಟಾರ ಅಬ್ಬಕ್ಕ ನಗರದಲ್ಲಿನ ತೋಡು ತುಂಬಿ ರಸ್ತೆಯ ಮೇಲೆ ಹರಿಯುತ್ತಿತ್ತು. ಅದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ರಿಕ್ಷಾ ಉರುಳಿ ತೋಡಿಗೆ ಬಿದ್ದಿದೆ‌. ತೋಡು ಭರ್ತಿ ನೀರಿದ್ದ ಪರಿಣಾಮ ರಿಕ್ಷಾ ಚಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
*ಪಾಲಿಕೆ ನಿರ್ಲಕ್ಷ್ಯ*: ತೋಡಿಗೆ ಸರಿಯಾಗಿ ತಡೆಗೋಡೆ ನಿರ್ಮಿಸದ ಕಾರಣ ದುರಂತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು