2:44 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಪೂರ್ವ ಮುಂಗಾರಿಗೇ ಅನಾಹುತ: ಅಬ್ಬಕ್ಕನಗರಲ್ಲಿ ತುಂಬಿ ಹರಿಯುತ್ತಿದ್ದ ತೋಡಿಗೆ ಆಟೋ ಉರುಳಿ ಚಾಲಕ ಸಾವು

25/05/2024, 12:09

ಮಂಗಳೂರು(reporterkarnataka.com):
ಮುಂಗಾರು ಪೂರ್ವ ಮಳೆಗೆ ಕಡಲನಗರಿಯಲ್ಲಿ ಜೀವಹಾನಿ ಸಂಭವಿಸಿದೆ. ನಗರದ ಕೊಟ್ಟಾರಚೌಕಿ ಬಳಿ
ಮೊದಲ ಮಳೆಗೇ ನಗರದಲ್ಲಿ ಜೀವಹಾನಿ ಸಂಭವಿಸಿದ್ದು, ಆಟೋ ರಿಕ್ಷಾ ತೋಡಿಗೆ ಉರುಳಿ ಚಾಲಕ ಮೃತಪಟ್ಟ ಘಟನೆ ಕೊಟ್ಟಾರ ಅಬ್ಬಕ್ಕ ನಗರದಲ್ಲಿ ತುಂಬಿ ಹರಿಯುತ್ತಿದ್ದ ತೋಡಿಗೆ ಆಟೋರಿಕ್ಷಾವೊಂದು ಉರುಳಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟಿದ್ದಾರೆ.
ಸಾವನ್ನಪ್ಪಿದವರನ್ನು ಸ್ಥಳೀಯ ನಿವಾಸಿ ಆಟೋಚಾಲಕ ದೀಪಕ್ (40) ಎಂದು ಗುರುತಿಸಲಾಗಿದೆ.
ಶುಕ್ರವಾರ ರಾತ್ರಿಸುರಿದ ಅಬ್ಬರದ ಮಳೆಗೆ ಕೊಟ್ಟಾರ ಅಬ್ಬಕ್ಕ ನಗರದಲ್ಲಿನ ತೋಡು ತುಂಬಿ ರಸ್ತೆಯ ಮೇಲೆ ಹರಿಯುತ್ತಿತ್ತು. ಅದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ರಿಕ್ಷಾ ಉರುಳಿ ತೋಡಿಗೆ ಬಿದ್ದಿದೆ‌. ತೋಡು ಭರ್ತಿ ನೀರಿದ್ದ ಪರಿಣಾಮ ರಿಕ್ಷಾ ಚಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
*ಪಾಲಿಕೆ ನಿರ್ಲಕ್ಷ್ಯ*: ತೋಡಿಗೆ ಸರಿಯಾಗಿ ತಡೆಗೋಡೆ ನಿರ್ಮಿಸದ ಕಾರಣ ದುರಂತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು