2:11 AM Friday1 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ಫೋರಂ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ ಸಂಘಟನೆಯಿಂದ ಪಾಲಡ್ಕದ ಅಲೆಕ್ಸ್ ಪಿಂಟೊ ಬಡ ಕುಟುಂಬಕ್ಕೆ 25 ಸಾವಿರ ರೂ. ಕೊಡುಗೆ

01/12/2023, 21:11

ಮಂಗಳೂರು(reporterkarnataka.com): ಫೋರಂ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ (ಫೋಕಸ್ ) ಸಂಘಟನೆಯ ವತಿಯಿಂದ ಮೂಡಬಿದ್ರೆಯ ಪಾಲಡ್ಕದಲ್ಲಿರುವ ಅಲೆಕ್ಸ್ ಪಿಂಟೊ ಅವರ ಬಡ ಕುಟುಂಬಕ್ಕೆ ಭೇಟಿ ನೀಡಿ 25 ಸಾವಿರ ರೂ. ಮೊತ್ತದ ಚೆಕ್ಕನ್ನು ನೀಡಲಾಯಿತು.
ಸಂಘದ ಅಧ್ಯಕ್ಷ ಸುನಿಲ್ ಮೊಂತೇರೊ, ಸಂಚಾಲಕ ಬಾಸಿಲ್ ರಾಡ್ರಿಗಸ್, ಸದಸ್ಯರಾದ ಜಾನ್ ಬ್ಯಾಪ್ತಿಸ್ಟ್ ಡಿಸೋಜ, ಮೆಲ್ವಿನ್ ಪಿರೇರಾ, ಆಲ್ವಿನ್ ಕೋಟ್ಯಾನ್, ಮೆಲ್ವಿನ್ ರಾಡ್ರಿಗಸ್, ಸುಧೀರ್ ಜಾನ್ ಪ್ರಸಾದ್ , ಸಚಿನ್ ಸಲ್ಡಾನ್ಹಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು