1:40 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಫೋರಂ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ ಸಂಘಟನೆಯಿಂದ ಪಾಲಡ್ಕದ ಅಲೆಕ್ಸ್ ಪಿಂಟೊ ಬಡ ಕುಟುಂಬಕ್ಕೆ 25 ಸಾವಿರ ರೂ. ಕೊಡುಗೆ

01/12/2023, 21:11

ಮಂಗಳೂರು(reporterkarnataka.com): ಫೋರಂ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ (ಫೋಕಸ್ ) ಸಂಘಟನೆಯ ವತಿಯಿಂದ ಮೂಡಬಿದ್ರೆಯ ಪಾಲಡ್ಕದಲ್ಲಿರುವ ಅಲೆಕ್ಸ್ ಪಿಂಟೊ ಅವರ ಬಡ ಕುಟುಂಬಕ್ಕೆ ಭೇಟಿ ನೀಡಿ 25 ಸಾವಿರ ರೂ. ಮೊತ್ತದ ಚೆಕ್ಕನ್ನು ನೀಡಲಾಯಿತು.
ಸಂಘದ ಅಧ್ಯಕ್ಷ ಸುನಿಲ್ ಮೊಂತೇರೊ, ಸಂಚಾಲಕ ಬಾಸಿಲ್ ರಾಡ್ರಿಗಸ್, ಸದಸ್ಯರಾದ ಜಾನ್ ಬ್ಯಾಪ್ತಿಸ್ಟ್ ಡಿಸೋಜ, ಮೆಲ್ವಿನ್ ಪಿರೇರಾ, ಆಲ್ವಿನ್ ಕೋಟ್ಯಾನ್, ಮೆಲ್ವಿನ್ ರಾಡ್ರಿಗಸ್, ಸುಧೀರ್ ಜಾನ್ ಪ್ರಸಾದ್ , ಸಚಿನ್ ಸಲ್ಡಾನ್ಹಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು