1:56 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ ದಾರುಣ ಸಾವು

11/04/2024, 23:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
7 ವರ್ಷದ ಬಾಲಕ ವಿಷ್ಣು ಮೃತ ದುರ್ದೈವಿ. ಈತ ಆಟವಾಡುವಾಗ ಅಚಾನಕ್ಕಾಗಿ ಬಾಲ್ಸ್ ಬಿದ್ದು ಸಾವನ್ನಪ್ಪಿದ್ದಾನೆ. ಪೋಷಕರ ನಿರ್ಲಕ್ಷ್ಯವೇ ಬಾಲಕ ಸಾವಿಗೆ ಕಾರಣವಾಗಿದೆ.
ತೋಟದಲ್ಲಿ ಮಂಗಗಳನ್ನು ಓಡಿಸಲು ಬಳಸುವ ಏರ್ ಗನ್ ನಲ್ಲಿ ಮಕ್ಕಳು ಆಟವಾಡುತ್ತಿದ್ದರು.
ಮನೆಯಲ್ಲಿ ಪೋಷಕರು ಇದ್ದಾಗಲೇ ದುರ್ಘಟನೆ ನಡೆದಿದೆ. ಇಬ್ಬರು ಮಕ್ಕಳು ರೂಂನಲ್ಲಿ ಆಟವಾಡುವಾಗ ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು ಸಾವು ಸಂಭವಿಸಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು