10:32 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪ್ರಬಂಧ ಸ್ಪರ್ಧೆ: ಮಸ್ಕಿ ವಿದ್ಯಾನಿಕೇತನ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಖಿಲಾ ಜಿಲ್ಲಾಮಟ್ಟಕ್ಕೆ ಆಯ್ಕೆ

02/09/2021, 08:09

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka@gmail.com 

ಮಸ್ಕಿ ವಿದ್ಯಾನಿಕೇತನ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಖಿಲಾ ತಾಲೂಕ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅಮರೇಶ ಮಿಟ್ಟಿಮನಿ ಅವರ ಪುತ್ರಿಯಾದ ಅಖಿಲಾ ಅವರಿಗೆ ಕಾಲೇಜು ಆಡಳಿತ ಮಂಡಳಿ, ಕಾಲೇಜಿನ ಪ್ರಿನ್ಸಿಪಾಲ್ ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.ಪ್ರಾಂಶುಪಾಲರಾದ ವಿನಯಕುಮಾರ ಹಿರೇಮಠ ಅವರು ಪ್ರತಿಯೊಬ್ಬ ವಿದ್ಯಾರ್ಥಿ ಒಳ್ಳೆ ಸಾಧನೆ ಮಾಡಿದಾಗ ಅವರ ಪ್ರತಿಭೆಯನ್ನು ಹೊರಬರಲು ಸಾಧ್ಯ. ಇದರಿಂದ ಕಾಲೇಜು ಹಾಗೂ ಹೆತ್ತವರಿಗೆ ಕೀರ್ತಿ ಬರುತ್ತದೆ ಎಂದು ಸಂತೋಷ ಪಡಿಸಿದರು. 

ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ಮಂಡಳಿ ಅಧ್ಯಕ್ಷ ಜಿ. ಬಿ. ಶೆಟ್ಟಿ ಅಭಿನಂದನೆ ತಿಳಿಸಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿ ಅವರ ಅಧ್ಯಯನದ ಬಗ್ಗೆ ಸಾಮಾಜಿಕ ಕ್ವಿಜ್ ಸಾಮಾನ್ಯ ಸಾಮಾನ್ಯ ಸಾಮಾನ್ಯ ಜ್ಞಾನದ ಕಡೆ ಗಮನಹರಿಸಬೇಕೆಂದು ಉಪನ್ಯಾಸಕ ರಾಮಣ್ಣ 
ರಂಗಾಪುರ್  ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು