11:25 PM Wednesday13 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ…

ಇತ್ತೀಚಿನ ಸುದ್ದಿ

ಪ್ರಭಾವಿ ರಾಜಕಾರಣಿ, ಉದ್ಯಮಿ ಶೇಖರಪ್ಪ ತಳವಾರ್ ಇನ್ನಿಲ್ಲ

27/05/2021, 15:59

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ಮಸ್ಕಿ ಕ್ಷೇತ್ರಕ್ಕೆ ಸಂಬಂಧಿಸಿದ ಕಳೆದ ವರ್ಷಗಳಿಂದ ಇಳಕಲ್ಲಿನ ಬಹು ಗ್ರಾನೆಟ್ ಉದ್ಯಮಿ ಶೇಖರಪ್ಪ ತಳವಾರ್ ಇಂದು ನಿಧನರಾದರು. 

ಅವರು ಕಳೆದ ಬಹಳ ವರ್ಷಗಳಿಂದ ಮಸ್ಕಿ ಕ್ಷೇತ್ರಕ್ಕೆ ಅಭಿಮಾನಿ ಚಿರಋಣಿ ಆಗಿ ಕಳೆದ ಶಾಸಕರ ಚುನಾವಣೆಯಲ್ಲಿ ಬಿಎಸ್ಸಾರ್ ಪಕ್ಷದಿಂದ ಸ್ಪರ್ಧಿಸಿ ಅಧಿಕ ಮತಗಳಿಂದ ಸೋಲು ಕಂಡಿದ್ದರು. ನಂತರ ಬಿಜೆಪಿ ಪಕ್ಷದಲ್ಲಿ ಪ್ರಭಾವಿ ರಾಜಕಾರಣಿಯಾಗಿ ಸೇವೆ ಮಾಡುವುದರ ಮುಖಾಂತರ ತಮ್ಮ ಕೆಲಸದ ಜೊತೆಗೆ ಹೆಸರು ಮಾಡಿದ್ದರು. ಅವರಿಗೆ ಬಹು ದಿನಗಳಿಂದ ಅನಾರೋಗ್ಯ ಇರುವುದರಿಂದ ಇಂದು ನಿಧನರಾಗಿದ್ದಾರೆ. ಮಸ್ಕಿ ಕ್ಷೇತ್ರಕ್ಕೆ ಅಭಿಮಾನಿಗಳಿಗೆ ಬಹಳ ನಂಟು ಅವರದು ಅಲ್ಲದೆ ಸಚಿವ ಬಿ. 

ಶ್ರೀರಾಮುಲು ಅವರ ಆಪ್ತ ಸ್ನೇಹಿತರಾಗಿದ್ದರು ಅವರ ಪರವಾಗಿ ಶ್ರೀ ರಾಮುಲು ಅಭಿಮಾನಿ ಬಳಗದಿಂದ ಬಿಜೆಪಿ ಪಕ್ಷದ ಎಲ್ಲಾ ಕಾರ್ಯಕರ್ತರ ಬಳಗದಿಂದ ಶೇಖರಪ್ಪ ತಳವಾರ್ ಅವರಿಗೆ ಸಂತಾಪ ಸೂಚಿಸಿದ್ದಾರೆ. ಹಿರಿಯ ಬಿಜೆಪಿ ರಾಜಕಾರಣಿ ಮಲ್ಲಪ್ಪ ಚಿತ್ತಾಪುರ್ 

ಅಂಕುಶದೊಡ್ಡಿ, ಮಾಜಿ ಶಾಸಕ ಪ್ರತಾಪ್ ಗೌಡ, ಪಾಟೀಲ್ ಅಪ್ಪಾಜಿ ಗೌಡ್ರು ಕಾರ್ಲ್ ಕುಂಟೆ ವಿಶ್ವನಾಥ್,  ಅಮೀನಗಡ ಸಂಗಮೇಶ್, ಹತ್ತಿಗುಡ್ಡ ಶಿವಪುತ್ರ, ಹರಳಹಳ್ಳಿ ಶಿವಶರಣಯ್ಯ, ಸೊಪ್ಪಿಮಠ ಬಸವಂತ್ರಾಯ,  ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾದಿಮನಿ ವೀರ ಲಕ್ಷ್ಮಿ, ಮಸ್ಕಿ ನೂತನ ಶಾಸಕ ಬಸನಗೌಡ ತುರ್ವಿಹಾಳ್ , ಕೃಷ್ಣ ಚಿಗರಿ ಆರ್ ಕೆ ನಾಯಕ್, ಶರಣು ನಾಯಕ್, ಮಲ್ಲಿಕಾರ್ಜುನ್ ಪಾಟೀಲ್  ಅವರಿಗೆ ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು