5:32 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಪ್ರಭಾವಿ ರಾಜಕಾರಣಿ, ಉದ್ಯಮಿ ಶೇಖರಪ್ಪ ತಳವಾರ್ ಇನ್ನಿಲ್ಲ

27/05/2021, 15:59

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ಮಸ್ಕಿ ಕ್ಷೇತ್ರಕ್ಕೆ ಸಂಬಂಧಿಸಿದ ಕಳೆದ ವರ್ಷಗಳಿಂದ ಇಳಕಲ್ಲಿನ ಬಹು ಗ್ರಾನೆಟ್ ಉದ್ಯಮಿ ಶೇಖರಪ್ಪ ತಳವಾರ್ ಇಂದು ನಿಧನರಾದರು. 

ಅವರು ಕಳೆದ ಬಹಳ ವರ್ಷಗಳಿಂದ ಮಸ್ಕಿ ಕ್ಷೇತ್ರಕ್ಕೆ ಅಭಿಮಾನಿ ಚಿರಋಣಿ ಆಗಿ ಕಳೆದ ಶಾಸಕರ ಚುನಾವಣೆಯಲ್ಲಿ ಬಿಎಸ್ಸಾರ್ ಪಕ್ಷದಿಂದ ಸ್ಪರ್ಧಿಸಿ ಅಧಿಕ ಮತಗಳಿಂದ ಸೋಲು ಕಂಡಿದ್ದರು. ನಂತರ ಬಿಜೆಪಿ ಪಕ್ಷದಲ್ಲಿ ಪ್ರಭಾವಿ ರಾಜಕಾರಣಿಯಾಗಿ ಸೇವೆ ಮಾಡುವುದರ ಮುಖಾಂತರ ತಮ್ಮ ಕೆಲಸದ ಜೊತೆಗೆ ಹೆಸರು ಮಾಡಿದ್ದರು. ಅವರಿಗೆ ಬಹು ದಿನಗಳಿಂದ ಅನಾರೋಗ್ಯ ಇರುವುದರಿಂದ ಇಂದು ನಿಧನರಾಗಿದ್ದಾರೆ. ಮಸ್ಕಿ ಕ್ಷೇತ್ರಕ್ಕೆ ಅಭಿಮಾನಿಗಳಿಗೆ ಬಹಳ ನಂಟು ಅವರದು ಅಲ್ಲದೆ ಸಚಿವ ಬಿ. 

ಶ್ರೀರಾಮುಲು ಅವರ ಆಪ್ತ ಸ್ನೇಹಿತರಾಗಿದ್ದರು ಅವರ ಪರವಾಗಿ ಶ್ರೀ ರಾಮುಲು ಅಭಿಮಾನಿ ಬಳಗದಿಂದ ಬಿಜೆಪಿ ಪಕ್ಷದ ಎಲ್ಲಾ ಕಾರ್ಯಕರ್ತರ ಬಳಗದಿಂದ ಶೇಖರಪ್ಪ ತಳವಾರ್ ಅವರಿಗೆ ಸಂತಾಪ ಸೂಚಿಸಿದ್ದಾರೆ. ಹಿರಿಯ ಬಿಜೆಪಿ ರಾಜಕಾರಣಿ ಮಲ್ಲಪ್ಪ ಚಿತ್ತಾಪುರ್ 

ಅಂಕುಶದೊಡ್ಡಿ, ಮಾಜಿ ಶಾಸಕ ಪ್ರತಾಪ್ ಗೌಡ, ಪಾಟೀಲ್ ಅಪ್ಪಾಜಿ ಗೌಡ್ರು ಕಾರ್ಲ್ ಕುಂಟೆ ವಿಶ್ವನಾಥ್,  ಅಮೀನಗಡ ಸಂಗಮೇಶ್, ಹತ್ತಿಗುಡ್ಡ ಶಿವಪುತ್ರ, ಹರಳಹಳ್ಳಿ ಶಿವಶರಣಯ್ಯ, ಸೊಪ್ಪಿಮಠ ಬಸವಂತ್ರಾಯ,  ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾದಿಮನಿ ವೀರ ಲಕ್ಷ್ಮಿ, ಮಸ್ಕಿ ನೂತನ ಶಾಸಕ ಬಸನಗೌಡ ತುರ್ವಿಹಾಳ್ , ಕೃಷ್ಣ ಚಿಗರಿ ಆರ್ ಕೆ ನಾಯಕ್, ಶರಣು ನಾಯಕ್, ಮಲ್ಲಿಕಾರ್ಜುನ್ ಪಾಟೀಲ್  ಅವರಿಗೆ ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು