10:45 AM Friday24 - October 2025
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ ಕೊಡಗಿನಲ್ಲಿ ಅಸ್ಸಾಂ ಕಾರ್ಮಿಕರಿಂದ ಆಟೋ ಚಾಲಕನ ಮೇಲೆ ಹಲ್ಲೆ: ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ… ಕೊಡ್ಲಿಪೇಟೆಯಲ್ಲಿ ಉದ್ಯಮಿ ಮೇಲೆ ಲಾರಿ ಹರಿಸಿ ಕೊಲೆ ಯತ್ನ: ವಾಹನ ಬಿಟ್ಟು ಚಾಲಕ… ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್

ಇತ್ತೀಚಿನ ಸುದ್ದಿ

ಪ್ರಭಾವಿ ರಾಜಕಾರಣಿ, ಉದ್ಯಮಿ ಶೇಖರಪ್ಪ ತಳವಾರ್ ಇನ್ನಿಲ್ಲ

27/05/2021, 15:59

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ಮಸ್ಕಿ ಕ್ಷೇತ್ರಕ್ಕೆ ಸಂಬಂಧಿಸಿದ ಕಳೆದ ವರ್ಷಗಳಿಂದ ಇಳಕಲ್ಲಿನ ಬಹು ಗ್ರಾನೆಟ್ ಉದ್ಯಮಿ ಶೇಖರಪ್ಪ ತಳವಾರ್ ಇಂದು ನಿಧನರಾದರು. 

ಅವರು ಕಳೆದ ಬಹಳ ವರ್ಷಗಳಿಂದ ಮಸ್ಕಿ ಕ್ಷೇತ್ರಕ್ಕೆ ಅಭಿಮಾನಿ ಚಿರಋಣಿ ಆಗಿ ಕಳೆದ ಶಾಸಕರ ಚುನಾವಣೆಯಲ್ಲಿ ಬಿಎಸ್ಸಾರ್ ಪಕ್ಷದಿಂದ ಸ್ಪರ್ಧಿಸಿ ಅಧಿಕ ಮತಗಳಿಂದ ಸೋಲು ಕಂಡಿದ್ದರು. ನಂತರ ಬಿಜೆಪಿ ಪಕ್ಷದಲ್ಲಿ ಪ್ರಭಾವಿ ರಾಜಕಾರಣಿಯಾಗಿ ಸೇವೆ ಮಾಡುವುದರ ಮುಖಾಂತರ ತಮ್ಮ ಕೆಲಸದ ಜೊತೆಗೆ ಹೆಸರು ಮಾಡಿದ್ದರು. ಅವರಿಗೆ ಬಹು ದಿನಗಳಿಂದ ಅನಾರೋಗ್ಯ ಇರುವುದರಿಂದ ಇಂದು ನಿಧನರಾಗಿದ್ದಾರೆ. ಮಸ್ಕಿ ಕ್ಷೇತ್ರಕ್ಕೆ ಅಭಿಮಾನಿಗಳಿಗೆ ಬಹಳ ನಂಟು ಅವರದು ಅಲ್ಲದೆ ಸಚಿವ ಬಿ. 

ಶ್ರೀರಾಮುಲು ಅವರ ಆಪ್ತ ಸ್ನೇಹಿತರಾಗಿದ್ದರು ಅವರ ಪರವಾಗಿ ಶ್ರೀ ರಾಮುಲು ಅಭಿಮಾನಿ ಬಳಗದಿಂದ ಬಿಜೆಪಿ ಪಕ್ಷದ ಎಲ್ಲಾ ಕಾರ್ಯಕರ್ತರ ಬಳಗದಿಂದ ಶೇಖರಪ್ಪ ತಳವಾರ್ ಅವರಿಗೆ ಸಂತಾಪ ಸೂಚಿಸಿದ್ದಾರೆ. ಹಿರಿಯ ಬಿಜೆಪಿ ರಾಜಕಾರಣಿ ಮಲ್ಲಪ್ಪ ಚಿತ್ತಾಪುರ್ 

ಅಂಕುಶದೊಡ್ಡಿ, ಮಾಜಿ ಶಾಸಕ ಪ್ರತಾಪ್ ಗೌಡ, ಪಾಟೀಲ್ ಅಪ್ಪಾಜಿ ಗೌಡ್ರು ಕಾರ್ಲ್ ಕುಂಟೆ ವಿಶ್ವನಾಥ್,  ಅಮೀನಗಡ ಸಂಗಮೇಶ್, ಹತ್ತಿಗುಡ್ಡ ಶಿವಪುತ್ರ, ಹರಳಹಳ್ಳಿ ಶಿವಶರಣಯ್ಯ, ಸೊಪ್ಪಿಮಠ ಬಸವಂತ್ರಾಯ,  ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾದಿಮನಿ ವೀರ ಲಕ್ಷ್ಮಿ, ಮಸ್ಕಿ ನೂತನ ಶಾಸಕ ಬಸನಗೌಡ ತುರ್ವಿಹಾಳ್ , ಕೃಷ್ಣ ಚಿಗರಿ ಆರ್ ಕೆ ನಾಯಕ್, ಶರಣು ನಾಯಕ್, ಮಲ್ಲಿಕಾರ್ಜುನ್ ಪಾಟೀಲ್  ಅವರಿಗೆ ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು