11:46 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಪ್ರಭಾವಿ ರಾಜಕಾರಣಿ, ಉದ್ಯಮಿ ಶೇಖರಪ್ಪ ತಳವಾರ್ ಇನ್ನಿಲ್ಲ

27/05/2021, 15:59

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ಮಸ್ಕಿ ಕ್ಷೇತ್ರಕ್ಕೆ ಸಂಬಂಧಿಸಿದ ಕಳೆದ ವರ್ಷಗಳಿಂದ ಇಳಕಲ್ಲಿನ ಬಹು ಗ್ರಾನೆಟ್ ಉದ್ಯಮಿ ಶೇಖರಪ್ಪ ತಳವಾರ್ ಇಂದು ನಿಧನರಾದರು. 

ಅವರು ಕಳೆದ ಬಹಳ ವರ್ಷಗಳಿಂದ ಮಸ್ಕಿ ಕ್ಷೇತ್ರಕ್ಕೆ ಅಭಿಮಾನಿ ಚಿರಋಣಿ ಆಗಿ ಕಳೆದ ಶಾಸಕರ ಚುನಾವಣೆಯಲ್ಲಿ ಬಿಎಸ್ಸಾರ್ ಪಕ್ಷದಿಂದ ಸ್ಪರ್ಧಿಸಿ ಅಧಿಕ ಮತಗಳಿಂದ ಸೋಲು ಕಂಡಿದ್ದರು. ನಂತರ ಬಿಜೆಪಿ ಪಕ್ಷದಲ್ಲಿ ಪ್ರಭಾವಿ ರಾಜಕಾರಣಿಯಾಗಿ ಸೇವೆ ಮಾಡುವುದರ ಮುಖಾಂತರ ತಮ್ಮ ಕೆಲಸದ ಜೊತೆಗೆ ಹೆಸರು ಮಾಡಿದ್ದರು. ಅವರಿಗೆ ಬಹು ದಿನಗಳಿಂದ ಅನಾರೋಗ್ಯ ಇರುವುದರಿಂದ ಇಂದು ನಿಧನರಾಗಿದ್ದಾರೆ. ಮಸ್ಕಿ ಕ್ಷೇತ್ರಕ್ಕೆ ಅಭಿಮಾನಿಗಳಿಗೆ ಬಹಳ ನಂಟು ಅವರದು ಅಲ್ಲದೆ ಸಚಿವ ಬಿ. 

ಶ್ರೀರಾಮುಲು ಅವರ ಆಪ್ತ ಸ್ನೇಹಿತರಾಗಿದ್ದರು ಅವರ ಪರವಾಗಿ ಶ್ರೀ ರಾಮುಲು ಅಭಿಮಾನಿ ಬಳಗದಿಂದ ಬಿಜೆಪಿ ಪಕ್ಷದ ಎಲ್ಲಾ ಕಾರ್ಯಕರ್ತರ ಬಳಗದಿಂದ ಶೇಖರಪ್ಪ ತಳವಾರ್ ಅವರಿಗೆ ಸಂತಾಪ ಸೂಚಿಸಿದ್ದಾರೆ. ಹಿರಿಯ ಬಿಜೆಪಿ ರಾಜಕಾರಣಿ ಮಲ್ಲಪ್ಪ ಚಿತ್ತಾಪುರ್ 

ಅಂಕುಶದೊಡ್ಡಿ, ಮಾಜಿ ಶಾಸಕ ಪ್ರತಾಪ್ ಗೌಡ, ಪಾಟೀಲ್ ಅಪ್ಪಾಜಿ ಗೌಡ್ರು ಕಾರ್ಲ್ ಕುಂಟೆ ವಿಶ್ವನಾಥ್,  ಅಮೀನಗಡ ಸಂಗಮೇಶ್, ಹತ್ತಿಗುಡ್ಡ ಶಿವಪುತ್ರ, ಹರಳಹಳ್ಳಿ ಶಿವಶರಣಯ್ಯ, ಸೊಪ್ಪಿಮಠ ಬಸವಂತ್ರಾಯ,  ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾದಿಮನಿ ವೀರ ಲಕ್ಷ್ಮಿ, ಮಸ್ಕಿ ನೂತನ ಶಾಸಕ ಬಸನಗೌಡ ತುರ್ವಿಹಾಳ್ , ಕೃಷ್ಣ ಚಿಗರಿ ಆರ್ ಕೆ ನಾಯಕ್, ಶರಣು ನಾಯಕ್, ಮಲ್ಲಿಕಾರ್ಜುನ್ ಪಾಟೀಲ್  ಅವರಿಗೆ ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು