5:42 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಪ್ರಭಾವಿ ರಾಜಕಾರಣಿ, ಉದ್ಯಮಿ ಶೇಖರಪ್ಪ ತಳವಾರ್ ಇನ್ನಿಲ್ಲ

27/05/2021, 15:59

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ಮಸ್ಕಿ ಕ್ಷೇತ್ರಕ್ಕೆ ಸಂಬಂಧಿಸಿದ ಕಳೆದ ವರ್ಷಗಳಿಂದ ಇಳಕಲ್ಲಿನ ಬಹು ಗ್ರಾನೆಟ್ ಉದ್ಯಮಿ ಶೇಖರಪ್ಪ ತಳವಾರ್ ಇಂದು ನಿಧನರಾದರು. 

ಅವರು ಕಳೆದ ಬಹಳ ವರ್ಷಗಳಿಂದ ಮಸ್ಕಿ ಕ್ಷೇತ್ರಕ್ಕೆ ಅಭಿಮಾನಿ ಚಿರಋಣಿ ಆಗಿ ಕಳೆದ ಶಾಸಕರ ಚುನಾವಣೆಯಲ್ಲಿ ಬಿಎಸ್ಸಾರ್ ಪಕ್ಷದಿಂದ ಸ್ಪರ್ಧಿಸಿ ಅಧಿಕ ಮತಗಳಿಂದ ಸೋಲು ಕಂಡಿದ್ದರು. ನಂತರ ಬಿಜೆಪಿ ಪಕ್ಷದಲ್ಲಿ ಪ್ರಭಾವಿ ರಾಜಕಾರಣಿಯಾಗಿ ಸೇವೆ ಮಾಡುವುದರ ಮುಖಾಂತರ ತಮ್ಮ ಕೆಲಸದ ಜೊತೆಗೆ ಹೆಸರು ಮಾಡಿದ್ದರು. ಅವರಿಗೆ ಬಹು ದಿನಗಳಿಂದ ಅನಾರೋಗ್ಯ ಇರುವುದರಿಂದ ಇಂದು ನಿಧನರಾಗಿದ್ದಾರೆ. ಮಸ್ಕಿ ಕ್ಷೇತ್ರಕ್ಕೆ ಅಭಿಮಾನಿಗಳಿಗೆ ಬಹಳ ನಂಟು ಅವರದು ಅಲ್ಲದೆ ಸಚಿವ ಬಿ. 

ಶ್ರೀರಾಮುಲು ಅವರ ಆಪ್ತ ಸ್ನೇಹಿತರಾಗಿದ್ದರು ಅವರ ಪರವಾಗಿ ಶ್ರೀ ರಾಮುಲು ಅಭಿಮಾನಿ ಬಳಗದಿಂದ ಬಿಜೆಪಿ ಪಕ್ಷದ ಎಲ್ಲಾ ಕಾರ್ಯಕರ್ತರ ಬಳಗದಿಂದ ಶೇಖರಪ್ಪ ತಳವಾರ್ ಅವರಿಗೆ ಸಂತಾಪ ಸೂಚಿಸಿದ್ದಾರೆ. ಹಿರಿಯ ಬಿಜೆಪಿ ರಾಜಕಾರಣಿ ಮಲ್ಲಪ್ಪ ಚಿತ್ತಾಪುರ್ 

ಅಂಕುಶದೊಡ್ಡಿ, ಮಾಜಿ ಶಾಸಕ ಪ್ರತಾಪ್ ಗೌಡ, ಪಾಟೀಲ್ ಅಪ್ಪಾಜಿ ಗೌಡ್ರು ಕಾರ್ಲ್ ಕುಂಟೆ ವಿಶ್ವನಾಥ್,  ಅಮೀನಗಡ ಸಂಗಮೇಶ್, ಹತ್ತಿಗುಡ್ಡ ಶಿವಪುತ್ರ, ಹರಳಹಳ್ಳಿ ಶಿವಶರಣಯ್ಯ, ಸೊಪ್ಪಿಮಠ ಬಸವಂತ್ರಾಯ,  ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾದಿಮನಿ ವೀರ ಲಕ್ಷ್ಮಿ, ಮಸ್ಕಿ ನೂತನ ಶಾಸಕ ಬಸನಗೌಡ ತುರ್ವಿಹಾಳ್ , ಕೃಷ್ಣ ಚಿಗರಿ ಆರ್ ಕೆ ನಾಯಕ್, ಶರಣು ನಾಯಕ್, ಮಲ್ಲಿಕಾರ್ಜುನ್ ಪಾಟೀಲ್  ಅವರಿಗೆ ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು