6:39 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಜನ್ಮದಿನಾಚರಣೆ: ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಟೀ, ಪಕೋಡ ಮಾರಿ ವಿನೂತನ ಪ್ರತಿಭಟನೆ

17/09/2021, 17:57

ಮಂಗಳೂರು(reporterkarnataka.com); ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಿನಿ ವಿಧಾನ ಸೌಧ ಬಳಿ ಶೂ ಪಾಲೀಸ್,ಟೀ ಸ್ಟಾಲ್, ಪಕೋಡ ಸ್ಟಾಲ್ ತೆರೆದು ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.ಮೋದಿ ಜನ್ಮದಿನಾಚರಣೆಯನ್ನು‘ರಾಷ್ಟ್ರೀಯ ನಿರುದ್ಯೋಗ’ ದಿನವಾಗಿ ಆಚರಿಸಲು ರಾಷ್ಟ್ರೀಯ ಯುವ ಕಾಂಗ್ರೆಸ್ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ  ಶುಕ್ರವಾರ ಸಂಜೆ 3.00 ಗಂಟೆಗೆ ಮಂಗಳೂರಿನ ಮಿನಿ ವಿಧಾನ ಸೌಧ ಬಳಿ ಟಿ ಸ್ಟಾಲ್’, ‘ಶೂ ಪಾಲೀಸ್’, ‘ಪಕೋಡ ಸ್ಟಾಲ್’ ತೆರದು ಅಣುಕು ಪ್ರದರ್ಶನ ನಡೆಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 


ಈ ಸಂದರ್ಭದಲ್ಲಿ ಮಾಜಿ  ಸಚಿವ ಬಿ.  ರಮಾನಾಥ ರೈ  ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಫಲತೆಯ ಬಗ್ಗೆ ವಿವರಿಸಿದರು. ಉದ್ಯೋಗ ಸೃಷ್ಟಿಗೆ ಅವರು ಒತ್ತಾಯಿಸಿದರು.  ಈ ವೇಳೆ ವೀ ವಾಂಟ್ ಎಂಪ್ಲ್ಯಾ ಮೆಂಟ್ ಎಂದು ಘೋಷಣೆಯ ಬೋರ್ಡ್ ಅಳವಡಿಸಿದಿದ್ದರು.


ಪ್ರತಿಭಟನಾ ನಿರತರು ವಾಹನ ಗಳನ್ನು ನಿಲ್ಲಿಸಿ ಉಚಿತ ಪಕೋಡ ನೀಡಿ ಪ್ರಧಾನಿ ಹುಟ್ಟುಹಬ್ಬವನ್ನು ಆಚರಣೆಯನ್ನು ಆಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು