10:32 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಪ್ರಧಾನಿ ಕೈ ಬಲಪಡಿಸೋಣ; ಸಾಮಾನ್ಯ ಕಾರ್ಯಕರ್ತನಾದ ನನಗೆ ಈ ಅವಕಾಶ ಸಿಕ್ಕಿರುವುದು ಸಂಭ್ರಮದ ಕ್ಷಣ: ಕ್ಯಾಪ್ಟನ್ ಬ್ರಿಜೇಶ್ ಚೌಟ

16/03/2024, 01:02

ಮಂಗಳೂರು(reporterkarnataka.com): ಸಾಮಾನ್ಯ ಕಾರ್ಯಕರ್ತನಿಗೆ ಈ ಅವಕಾಶ ಸಿಕ್ಕಿರುವುದು ಸಂಭ್ರಮದ ಕ್ಷಣ. ಹಿಂದೂತ್ವ ಹಾಗೂ ಅಭಿವೃದ್ಧಿಯನ್ನು ಮುಂದಿಟ್ಟು ಎಲ್ಲರೂ ಒಟ್ಟಾಗಿ ಒಂದಾಗಿ ಶ್ರಮಿಸಿ ಪ್ರಧಾನಿ
ಮೋದಿ ಅವರ ಕೈ ಬಲ ಪಡಿಸೋಣ ಎಂದು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.
ಅಭ್ಯರ್ಥಿಯಾಗಿ ಆಯ್ಕೆ ಬಳಿಕ ಶುಕ್ರವಾರ ಜಿಲ್ಲಾ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.
ವಿಭಾಗ ಪ್ರಭಾರಿ ಶ್ರೀ ಉದಯ್ ಕುಮಾರ್ ಶೆಟ್ಟಿ ಅವರು ಮುಂದೆ ನಡೆಯುವ ಚುನಾವಣೆ ಯಲ್ಲಿ ಭರ್ಜರಿ ಬಹುಮತ ದೊಂದಿಗೆ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಎಲ್ಲರೂ ಒಟ್ಟಾಗಿ ಗೆಲ್ಲುವ ಹಾಗೆ ಶ್ರಮಿಸಬೇಕು ಎಂದು ನುಡಿದರು.
ಜಿಲ್ಲಾ ಉಪಾದ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಚುನಾವಣಾ ಸಂಚಾಲಕ ನಿತಿನ್ ಕುಮಾರ್,ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ , ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಮೋರ್ಚಾ ಅಧ್ಯಕ್ಷ,ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತ ರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು